Webdunia - Bharat's app for daily news and videos

Install App

ಕಿಚ್ಚ ಸುದೀಪ್ ಗೆ ಉಪೇಂದ್ರ ಕೇಳಿದ ಪ್ರಶ್ನೆಯೇನು?

Webdunia
ಸೋಮವಾರ, 24 ಅಕ್ಟೋಬರ್ 2016 (11:00 IST)
ಬೆಂಗಳೂರು: ಕಿಚ್ಚ ಸುದೀಪ್ ಗೆ ರಿಯಲ್ ಸ್ಟಾರ್ ಉಪೇಂದ್ರ ಟ್ವಿಟರ್ ನಲ್ಲಿ ಪ್ರಶ್ನೆ ಕೇಳಿದ್ದಾರೆ.  ಅಲ್ಲದೆ ಪ್ರಶ್ನೆಗೆ ಕೂಡಲೇ ಉತ್ತರ ನೀಡುವಂತೆಯೂ ಸವಾಲು ಹಾಕಿದ್ದಾರೆ.

ಇವರಿಬ್ಬರಿಗೆ ಏನಾಯ್ತು ಅಂದುಕೊಳ್ಳಬೇಡಿ. ಇಬ್ಬರೂ ಚೆನ್ನಾಗಿಯೇ ಇದ್ದಾರೆ. ಇದೆಲ್ಲಾ ಸುಮ್ನೆ ತಮಾಷೆಗೆ ಅಷ್ಟೇ. ಟ್ವಿಟರ್ ನಲ್ಲಿ ಉಪೇಂದ್ರ ವಿಡಿಯೋ ಒಂದನ್ನು ಅಪ್ ಲೋಡ್ ಮಾಡಿದ್ದು, ಅದರಲ್ಲಿ ಒಂದು ಪ್ರಶ್ನೆ ಕೇಳಿದ್ದಾರೆ.

ಇತ್ತೀಚೆಗೆ ನಾವಿಬ್ಬರೂ ಸೇರಿ ಅಭಿನಯಿಸಿದ ಚಿತ್ರದಲ್ಲಿ ಬ್ಯಾಟ್ ಯಾರು ವಿಕೆಟ್ ಯಾರು ಎಂದು “ಬುದ್ಧಿವಂತ”  ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸುದೀಪ್ ಶೀಘ್ರದಲ್ಲೇ ನಿಮಗೆ ಉತ್ತರ ಸಿಗುತ್ತದೆ ಎಂದಿದ್ದಾರೆ. ಅವರು ಹೇಳುವ ಉತ್ತರವೇನು ಎಂದು ತಿಳಿಯಲು ನಾವು ಕಾಯಬೇಕು.

ಈ ಇಬ್ಬರೂ ಸ್ಟಾರ್ ನಟರು ಮೊದಲ ಬಾರಿಗೆ ಜತೆಯಾಗಿ ಅಭಿನಯಿಸಿದ ಮುಕುಂದ ಮುರಾರಿ ಈ ವಾರ ತೆರೆಗೆ ಬರಲಿದೆ. ಉಪೇಂದ್ರ ಕೇಳಿದ ಈ ಪ್ರಶ್ನೆಯೂ ಈ ಸಿನಿಮಾದ ಬಗ್ಗೆಯೇ ಆಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments