Webdunia - Bharat's app for daily news and videos

Install App

ಹಾರ,ಕೇಕ್ ಗೆಲ್ಲಾ ಅವಕಾಶವಿಲ್ಲ: ಅಭಿಮಾನಿಗಳಿಗೆ ಸೂಚನೆ ಕೊಟ್ಟ ಉಪೇಂದ್ರ

Webdunia
ಶನಿವಾರ, 17 ಸೆಪ್ಟಂಬರ್ 2022 (17:22 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಜನ್ಮದಿನ ನಾಳೆಯಿದ್ದು, ಅಭಿಮಾನಿಗಳು ಅವರ ಮನೆಯತ್ತ ಬರುವುದು ಸಹಜ.

ಈಗಾಗಲೇ ತಮ್ಮ ಮನೆ ಮುಂದೆ ಬರುವ ಅಭಿಮಾನಿಗಳಿಗೆ 18 ಪದಗಳಲ್ಲಿ ಒಳ್ಳೆಯ ವಿಚಾರವೊಂದನ್ನು ಬರೆದು ತರುವಂತೆ ಉಪೇಂದ್ರ ಮನವಿ ಮಾಡಿದ್ದರು.

ಇದೀಗ ಮತ್ತೆ ಅಭಿಮಾನಿಗಳಿಗೆ ಉಪೇಂದ್ರ ಮನವಿ ಮಾಡಿದ್ದು, ಹಾರ, ಕೇಕ್, ಬೊಕ್ಕೆ, ಗಿಫ್ಟ್ ಇತ್ಯಾದಿಗಳಿಗೆಲ್ಲಾ ಅವಕಾಶವಿಲ್ಲ. ಫೋಟೋಗೆ ಮಾತ್ರ ಅವಕಾಶವಿರುತ್ತದೆ. ದಯವಿಟ್ಟು ಸಹಕರಿಸಿ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments