Webdunia - Bharat's app for daily news and videos

Install App

ಈ ಬಾರಿ ಬರ್ತ್ ಡೇಗೆ ಹಾರ ತುರಾಯಿ ಬಿಟ್ಟು ಗಿಡ ತನ್ನಿ ಎಂದ ರಿಯಲ್ ಸ್ಟಾರ್ ಉಪೇಂದ್ರ

Webdunia
ಸೋಮವಾರ, 16 ಸೆಪ್ಟಂಬರ್ 2019 (09:05 IST)
ಬೆಂಗಳೂರು: ಇತ್ತೀಚೆಗೆ ಸ್ಟಾರ್ ನಟರು ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಮಾಮೂಲಿನಂತೆ ಕೇಕ್ ಕಟ್ ಮಾಡುವುದು, ಹಾರ ಹಾಕಿಸಿಕೊಳ್ಳುವುದಕ್ಕೆ ಒಪ್ಪಿಕೊಳ್ಳುತ್ತಿಲ್ಲ.


ತಮ್ಮ ನೆಚ್ಚಿನ ನಟನ ಜನ್ಮದಿನದಂದು ಅಭಿಮಾನಿಗಳು ಹಾರ ತುರಾಯಿ ಹಿಡಿದುಕೊಂಡು ಬರುವುದು ಸಾಮಾನ್ಯ. ಆದರೆ ಈ ಬಾರಿ ರಿಯಲ್ ಸ್ಟಾರ್ ಉಪೇಂದ್ರ ಕೂಡಾ ಇಂತಹ ಆಚರಣೆ ಬೇಡ ಎಂದು ಮನವಿ ಮಾಡಿದ್ದಾರೆ.

ಸೆಪ್ಟೆಂಬರ್ 18 ರಂದು ಉಪೇಂದ್ರ ಜನ್ಮದಿನ. ಈ ದಿನ ಅಭಿಮಾನಿಗಳು ಹಾರ ತರುವ ಬದಲು ಗಿಡ ತನ್ನಿ. ಇದರನ್ನು ಪೋಷಿಸುವ ಜವಾಬ್ಧಾರಿಯನ್ನು ನಾನೇ ವಹಿಸಿಕೊಳ್ಳುತ್ತೇನೆ ಎಂದು ಉಪೇಂದ್ರ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಆ ಮೂಲಕ ಅಭಿಮಾನಿಗಳು ವಿನಾಕಾರಣ ದುಂದು ವೆಚ್ಚ ಮಾಡುವುದು ಬೇಡ ಎಂದು ವಿನಂತಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ರೀತಿಯಲ್ಲಿ ಬಿದ್ರಾ ಶ್ರೀಲೀಲಾ, ಡಿನ್ನರ್ ಪಾರ್ಟಿಯಲ್ಲಿ ಸಹನಟನ ಜತೆ ಸಿಕ್ಕಿಬಿದ್ದ ಕಿಸ್ ಬೆಡಗಿ

ಡೆವಿಲ್ ಮೇಕಿಂಗ್ ವಿಡಿಯೋದಲ್ಲಿ ವಿನೀಶ್ ಭಾಗಿ: ದರ್ಶನ್ ಪುತ್ರನ ಎಂಟ್ರಿ ಬಗ್ಗೆ ಇಲ್ಲಿದೆ ಅಪ್ಡೇಟ್ಸ್‌

ದೀಪಿಕಾ ಪಡುಕೋಣೆಗೆ 2026ರ ಹಾಲಿವುಡ್ ವಾಕ್ ಆಫ್‌ ಫೇಮ್ ಗೌರವ, ಆದರೆ ಈಕೆಯೇ ಮೊದಲ ಭಾರತೀಯಳಲ್ಲ

ಅತೀಯಾದ ಮಾದಕ ವಸ್ತು ಸೇವನೆಯೇ ವಯಸ್ಕ ಚಲನಚಿತ್ರ ತಾರೆ ಕೈಲಿ ಸಾವಿಗೆ ಕಾರಣವಾಯಿತೇ

ರಾಮಾಯಣ ಟೀಸರ್ ರಿಲೀಸ್: ರಾವಣನಾಗಿ ಯಶ್ ಲುಕ್ ಇಲ್ಲಿದೆ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments