Webdunia - Bharat's app for daily news and videos

Install App

ನನಗೆ ಯಾರೂ ದೇಣಿಗೆ ಕೊಡಬೇಡಿ: ಉಪೇಂದ್ರ ಮನವಿ

Webdunia
ಶನಿವಾರ, 5 ಜೂನ್ 2021 (09:19 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಕೊರೋನಾ ಸಂಕಷ್ಟ ಕಾಲದಲ್ಲಿ ತಮ್ಮ ಉಪ್ಪಿ ಫೌಂಡೇಷನ್ ಮೂಲಕ ಎಷ್ಟೋ ಜನರಿಗೆ ನೆರವಾಗಿದ್ದಾರೆ. ಅವರ ಕೆಲಸಕ್ಕೆ ಅನೇಕ ದಾನಿಗಳು ಕೈ ಜೋಡಿಸಿದ್ದರು.


ಚಿತ್ರರಂಗದ ಸೆಲೆಬ್ರಿಟಿಗಳು ತಾವಾಗೇ ಧನ ಸಹಾಯ ಮಾಡಿದ್ದರೆ, ಹಲವು ರೈತರೂ ತಾವು ಬೆಳೆದ ಬೆಳೆಯನ್ನು ಉಚಿತವಾಗಿ ಬಡವರಿಗೆ ಹಂಚಲು ನೀಡಿದ್ದೂ ಇದೆ. ಆದರೆ ಈಗ ಉಪೇಂದ್ರ ಉಪ್ಪಿ ಫೌಂಡೇಷನ್ ಗೆ ಯಾರೂ ದೇಣಿಗೆ ಕೊಡಬೇಡಿ. ನಾನು ಯಾವುದೇ ದೇಣಿಗೆ ಸ್ವೀಕರಿಸಲ್ಲ ಎಂದಿದ್ದಾರೆ.

ಇದಕ್ಕೆ ಕಾರಣವನ್ನೂ ನೀಡಿದ್ದಾರೆ. ಇನ್ನು ಮುಂದೆ ತಮಗೆ ಯಾರಿಗಾದರೂ ಸಹಾಯ ಮಾಡಬೇಕೆಂದಿದ್ದರೆ ನೇರವಾಗಿ ನೀವೇ ಮಾಡಿ. ನಮ್ಮ ಫೌಂಡೇಷನ್ ಗೆ ದೇಣಿಗೆ ಕೊಡಬೇಡಿ. ಯಾವುದೇ ಹಣ, ಕೊಡುಗೆಗಳನ್ನು ಸ್ವೀಕರಿಸುವುದನ್ನು ನಾವು ನಿಲ್ಲಿಸುತ್ತಿದ್ದೇವೆ. ಇದುವರೆಗೆ ಉಪ್ಪಿ ಫೌಂಡೇಷನ್ ಗೆ ಹರಿದುಬಂದ ಹಣ, ಖರ್ಚಿನ ವಿವರಗಳನ್ನು ಸದ್ಯದಲ್ಲೇ ಬಹಿರಂಗಪಡಿಸುತ್ತೇನೆ’ ಎಂದು ಉಪೇಂದ್ರ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments