Webdunia - Bharat's app for daily news and videos

Install App

ಇಂದು ಮಹತ್ವದ ಸುದ್ದಿ ಸ್ಪೋಟಿಸುತ್ತಾರಾ ಉಪೇಂದ್ರ?!

Webdunia
ಶನಿವಾರ, 12 ಆಗಸ್ಟ್ 2017 (07:47 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ರಾಜಕೀಯ ಸೇರುವುದು ನಿಶ್ಚಿತವಾಗಿದೆ. ಹೀಗಿರುವಾಗ ಅವರು ಯಾವ ಪಕ್ಷ ಸೇರಿಕೊಳ್ಳಲಿದ್ದಾರೆ ಎಂಬುದೇ ಎಲ್ಲರ ಕುತೂಹಲ.

 
ತಮ್ಮ ಸಿನಿಮಾದಲ್ಲಿ ಯಾವಾಗಲೂ ರಾಜಕೀಯ ನಾಯಕರಿಗೆ ಛಾಟಿ ಬೀಸುವ ಉಪೇಂದ್ರ ಯಾವ ಪಕ್ಷ ಸೇರುತ್ತಾರೆ? ಅಥವಾ ಸ್ವಂತ ಪಕ್ಷ ಕಟ್ಟುತ್ತಾರಾ ಎಂದು ಸದ್ಯದ ಕುತೂಹಲವಾಗಿದೆ.

ಈ ಎಲ್ಲಾ ಪ್ರಶ್ನೆಗಳಿಗೆ ಇಂದು ಬೆಳಿಗ್ಗೆ ಪತ್ರಿಕಾಗೋಷ್ಟಿ ನಡೆಸಲಿರುವ ಉಪೇಂದ್ರ ಉತ್ತರಿಸುತ್ತಾರೆ ಎಂಬ ವರದಿಯನ್ನು ಖಾಸಗಿ ವಾಹಿನಿಗಳು ವರದಿ ಮಾಡಿವೆ. ಇದೇ ವೇಳೆ ಬೆಂಗಳೂರಿನಲ್ಲಿ ಬಿಜೆಪಿ ನಾಯಕರೊಂದಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಭೆ ನಡೆಸಲಿದ್ದಾರೆ.

ಆ ಸಭೆಗೆ ಆಗಮಿಸುವಂತೆ ಉಪೇಂದ್ರ ಆಹ್ವಾನ ನೀಡಲಾಗಿದೆ ಎಂದು ವರದಿಯಾಗಿದೆ. ಅದೆಲ್ಲಾ ಇರಲಿ, ತಮ್ಮ 50 ನೇ ಸಿನಿಮಾದ ತಯಾರಿ ಬಿಟ್ಟು ರಾಜಕೀಯದ ಕಡೆಗೆ ಉಪೇಂದ್ರ ಹೆಚ್ಚು ಗಮನಹರಿಸಿದ್ದಾರೆ ಎಂಬುದಂತೂ ಸತ್ಯ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments