Webdunia - Bharat's app for daily news and videos

Install App

ರೈತರಿಗೆ ನೆರವಾಗಲು ಉಪಾಯ ಮಾಡಿದ ರಿಯಲ್ ಸ್ಟಾರ್ ಉಪೇಂದ್ರ

Webdunia
ಗುರುವಾರ, 13 ಮೇ 2021 (10:06 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಕೊರೋನಾದಿಂದ ಸಂಕಷ್ಟಕ್ಕೀಡಾದವರಿಗೆ ದಿನಸಿ ಕಿಟ್ ವಿತರಿಸಲು ಮುಂದಾಗಿರುವುದು ಎಲ್ಲರಿಗೂ ಗೊತ್ತೇ ಇದೆ.


ಈ ಸಂಬಂಧ ಅನೇಕ ದಾನಿಗಳು ಉಪೇಂದ್ರರಿಗೆ ಧನಸಹಾಯ ಮಾಡಿದ್ದಾರೆ. ಇದರಲ್ಲಿ ಚಿತ್ರರಂಗದ ಗಣ್ಯರೂ ಸೇರಿದ್ದಾರೆ. ಈ ಹಣದಿಂದ ದಿನಸಿ ಕಿಟ್ ಖರೀದಿಸಿ ಉಪೇಂದ್ರ ಸಂಕಷ್ಟದಲ್ಲಿರುವವರಿಗೆ ನೀಡಲಿದ್ದಾರೆ.

ದಿನಸಿ ಕಿಟ್ ನೀಡುವಾಗ ತರಕಾರಿಯನ್ನೂ ನೀಡಲಿದ್ದಾರೆ. ಈ ತರಕಾರಿಯನ್ನು ಅವರು ಕೊರೋನಾದಿಂದ ಸಂಕಷ್ಟಕ್ಕೀಡಾಗಿರುವ ರೈತರಿಂದ ನೇರವಾಗಿ ಖರೀದಿಸಲಿದ್ದಾರಂತೆ. ಈ ಮೂಲಕ ರೈತರಿಗೂ ನೆರವಾದಂತಾಗುತ್ತದೆ ಎನ್ನುವುದು ಅವರ ಲೆಕ್ಕಾಚಾರ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿಗೆ ಡಬಲ್‌ ಧಮಾಕಾ: ಹಬ್ಬದ ಸಂಭ್ರಮದಲ್ಲೇ ತೆರೆಗೆ ಅಪ್ಪಲಿಸಲಿದೆ ರಾಮಾಯಣ ಸಿನಿಮಾ

ಜೈಲಿನಲ್ಲಿರುವ ನಟ ದರ್ಶನ್ ಗೆ ಈಗ ಶುರುವಾಗಿ ಟೆನ್ಷನ್: ಆಪ್ತರೇ ಹೀಗೆ ಮಾಡಿದರಲ್ಲಾ...

ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಸಲ್ಮಾನ್‌ ಖಾನ್‌, ಸಹೋದರಿ ಅಲ್ವಿರಾ ಖಾನ್‌ಗೆ ಸಂಕಷ್ಟ

ರೇಣುಕಾಸ್ವಾಮಿ ಮರ್ಡರ್ ಕೇಸ್: ಮಾಫಿ ಸಾಕ್ಷಿಯಾಗುವುದಾಗಿ ಪ್ರದೋಷ್ ಮನವಿ, ದರ್ಶನ್ ಗೆ ಏನು ಸಂಕಷ್ಟ

ತನ್ನ ಡೀಪ್‌ಪೇಕ್‌ ಮಾಡುವವರಿಗೆ ಕಾನೂನು ಕ್ರಮದ ವಾರ್ನಿಂಗ್ ಕೊಟ್ಟ ನಟ ಮೃಣಾಲ್ ಠಾಕೂರ್

ಮುಂದಿನ ಸುದ್ದಿ
Show comments