Webdunia - Bharat's app for daily news and videos

Install App

ರೈತರಿಗೆ ನೆರವಾಗಲು ಉಪಾಯ ಮಾಡಿದ ರಿಯಲ್ ಸ್ಟಾರ್ ಉಪೇಂದ್ರ

Webdunia
ಗುರುವಾರ, 13 ಮೇ 2021 (10:06 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಕೊರೋನಾದಿಂದ ಸಂಕಷ್ಟಕ್ಕೀಡಾದವರಿಗೆ ದಿನಸಿ ಕಿಟ್ ವಿತರಿಸಲು ಮುಂದಾಗಿರುವುದು ಎಲ್ಲರಿಗೂ ಗೊತ್ತೇ ಇದೆ.


ಈ ಸಂಬಂಧ ಅನೇಕ ದಾನಿಗಳು ಉಪೇಂದ್ರರಿಗೆ ಧನಸಹಾಯ ಮಾಡಿದ್ದಾರೆ. ಇದರಲ್ಲಿ ಚಿತ್ರರಂಗದ ಗಣ್ಯರೂ ಸೇರಿದ್ದಾರೆ. ಈ ಹಣದಿಂದ ದಿನಸಿ ಕಿಟ್ ಖರೀದಿಸಿ ಉಪೇಂದ್ರ ಸಂಕಷ್ಟದಲ್ಲಿರುವವರಿಗೆ ನೀಡಲಿದ್ದಾರೆ.

ದಿನಸಿ ಕಿಟ್ ನೀಡುವಾಗ ತರಕಾರಿಯನ್ನೂ ನೀಡಲಿದ್ದಾರೆ. ಈ ತರಕಾರಿಯನ್ನು ಅವರು ಕೊರೋನಾದಿಂದ ಸಂಕಷ್ಟಕ್ಕೀಡಾಗಿರುವ ರೈತರಿಂದ ನೇರವಾಗಿ ಖರೀದಿಸಲಿದ್ದಾರಂತೆ. ಈ ಮೂಲಕ ರೈತರಿಗೂ ನೆರವಾದಂತಾಗುತ್ತದೆ ಎನ್ನುವುದು ಅವರ ಲೆಕ್ಕಾಚಾರ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಬಿಡುಗಡೆಗೆ ಹತ್ತಿರವಾಗುತ್ತಿರುವಾಗ ತಿರುಮಲದಲ್ಲಿ ತಲೆ ಬೋಳಿಸಿದ್ರಾ ನಯನತಾರಾ, ಫೋಟೋ ಹಿಂದಿನ ಅಸಲಿಯತ್ತೇನು

ನಾನು ಇನ್ಮುಂದೆ ಆಂಕರಿಂಗ್ ಮಾಡಲ್ಲ: ದಿಡೀರ್ ಈ ನಿರ್ಧಾರ ಮಾಡಿದ್ದೇಕೆ ಅನುಪಮಾ ಗೌಡ

ರೇಣುಕಾಸ್ವಾಮಿ ಮರ್ಡರ್ ಕೇಸ್: ನಟ ದರ್ಶನ್ ಗೆ ಇಂದು ಮಹತ್ವದ ದಿನ

ನಟರು ದೇವಲೋಕದಿಂದ ಇಳಿದು ಬಂದವರಾ… ಏರ್ ಪೋರ್ಟ್ ನಲ್ಲಿ ಅಲ್ಲು ಅರ್ಜುನ್ ವರ್ತನೆಗೆ ಟೀಕೆ Video

ಕೇರಳಕ್ಕೆ ಮರಳುವ ದಾರಿ ತಪ್ಪಿದ್ದ ಮಮ್ಮುಟ್ಟಿ: ಸಹಾಯಕ್ಕೆ ಬಂದ ಸ್ಥಳೀಯನಿಗೆ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments