Webdunia - Bharat's app for daily news and videos

Install App

ವೀಕೆಂಡ್ ಲಾಕ್ ಡೌನ್ ನಲ್ಲಿ ರೈತನಾದ ನಟ ಉಪೇಂದ್ರ

Webdunia
ಸೋಮವಾರ, 26 ಏಪ್ರಿಲ್ 2021 (10:19 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ವೀಕೆಂಡ್ ಲಾಕ್ ಡೌನ್ ಸಮಯವನ್ನು ಅರ್ಥಪೂರ್ಣವಾಗಿ ಕಳೆದಿದ್ದಾರೆ. ತಮ್ಮ ತೋಟದ ಮನೆಯಲ್ಲಿ ಪಕ್ಕಾ ರೈತನಂತೆ ಕೆಲಸ ಮಾಡಿದ್ದಾರೆ.


ಕಳೆದ ಬಾರಿ ಲಾಕ್ ಡೌನ್ ವೇಳೆ ಉಪೇಂದ್ರ ಫಾರ್ಮ್ ಹೌಸ್ ನಲ್ಲಿ ತಮ್ಮ ಸಂಗಡಿಗರೊಂದಿಗೆ ಸಾವಯವ ಕೃಷಿ ಪದ್ಧತಿ ಮೂಲಕ ತರಕಾರಿ ಬೆಳೆದು ಆ ಬೆಳೆಗಳ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಈಗ ಮತ್ತೆ ಕೊರೋನಾ ಏರಿಕೆಯಾದ ಹಿನ್ನಲೆಯಲ್ಲಿ ಶೂಟಿಂಗ್ ಗೆ ತೊಂದರೆಯಾಗಿದ್ದು, ಈ ಬಿಡುವಿನ ವೇಳೆಯಲ್ಲಿ ಮತ್ತೆ ತಮ್ಮ ಫಾರ್ಮ್ ಹೌಸ್ ನಲ್ಲಿ ಗುದ್ದಲಿ ಹಿಡಿದುಕೊಂಡು ಗಿಡಗಳಿಗೆ ಪಾತಿ ಮಾಡುವ ದೃಶ್ಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

Vaishnavi Gowda: ಮದುವೆ ಸಂಗೀತ್ ಕಾರ್ಯಕ್ರಮವನ್ನೂ ಮರೆತು ಆರ್ ಸಿಬಿ ಮ್ಯಾಚ್ ನೋಡಿದ ವೈಷ್ಣವಿ ಗೌಡ

Kamal Haasan: ಕಮಲ್ ಹಾಸನ್ ಗರ್ವಭಂಗ: ಥಗ್ ಲೈಫ್ ಸಿನಿಮಾಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments