Webdunia - Bharat's app for daily news and videos

Install App

ದೇಶದ ಭೀಕರ ಸಮಸ್ಯೆಯೊಂದನ್ನು ತೋರಿಸಿಕೊಟ್ಟ ನಟ ಉಪೇಂದ್ರ

Webdunia
ಮಂಗಳವಾರ, 17 ಜುಲೈ 2018 (07:41 IST)
ಬೆಂಗಳೂರು : ಸಿನಿಮಾ ರಂಗದ ಜೊತೆಗೆ ರಾಜಕೀಯದಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಸ್ಯಾಂಡಲ್ ವುಡ್ ನಟ ರಿಯಲ್ ಸ್ಟಾರ್ ಉಪೇಂದ್ರ ಅವರು ಇದೀಗ ದೇಶದ ಸಮಸ್ಯೆವೊಂದರ ಹಿಂದಿರುವ ಸತ್ಯವನ್ನು ತೋರಿಸಿದ್ದಾರೆ.


ಹೌದು. ನಟ ಉಪೇಂದ್ರ ಅವರು ರಾಜಕೀಯಕ್ಕೆ ಕಾಲಿಟ್ಟ ನಂತರ ದೇಶದ ಸಮಸ್ಯೆಗಳಿಗೆ ತಮ್ಮದೇ ಆದ ರೀತಿಯಲ್ಲಿ ಕೆಲವು ಪರಿಹಾರಗಳನ್ನು  ಸೂಚಿಸಿದ್ದಾರೆ. ಹಾಗೇ  ಇದೀಗ ಅವರು  2017ರಲ್ಲಿ ನಮ್ಮ ದೇಶದಲ್ಲಿಯ ರಸ್ತೆಗಳಲ್ಲಿರುವ ಗುಂಡಿಗಳಿಗೆ ಬಲಿಯಾದವರ ಸಂಖ್ಯೆ ಎಷ್ಟು ಎಂಬುದರ  ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.


ಅವರು ಶೇರ್​ ಮಾಡಿರುವ ವರದಿಯ ಪ್ರಕಾರ ಕಳೆದ ವರ್ಷ ಬರೋಬ್ಬರಿ 3596 ಜನರು ರಸ್ತೆಯಲ್ಲಿರುವ ಗುಂಡಿಗಳಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಸಂಖ್ಯೆ ಉಗ್ರರ ಗುಂಡೇಟಿಗೆ ಬಲಿಯಾದವರ ( 2017 ರಲ್ಲಿ 803 ಸಾವು) ಸಂಖ್ಯೆಗಿಂತ ಹೆಚ್ಚಾಗಿದೆ. ಅದರಲ್ಲೂ ಉತ್ತರ ಪ್ರದೇಶದಲ್ಲಿ 987 ಹಾಗೂ ಮಹಾರಾಷ್ಟ್ರದಲ್ಲಿ 726 ಜನ ರಸ್ತೆಯಲ್ಲಿಯ ಗುಂಡಿಗಳಿಗೆ ಬಲಿಯಾಗಿರುವುದಾಗಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments