Webdunia - Bharat's app for daily news and videos

Install App

ಉತ್ತರಾಖಂಡದ ಹಿಮ ಸ್ಫೋಟ; ಬೇಸರ ವ್ಯಕ್ತಪಡಿಸಿದ ಟಾಲಿವುಡ್ ಫ್ರಿನ್ಸ್

Webdunia
ಮಂಗಳವಾರ, 9 ಫೆಬ್ರವರಿ 2021 (10:38 IST)
ಹೈದರಾಬಾದ್ : ಉತ್ತರಾಖಂಡದ ಜೋಶಿಮಠದಲ್ಲಿ ಹಿಮನದಿ ಸ್ಫೋಟದಿಂದ ಅನೇಕ ಮಂದಿಗೆ ಸಾವನ್ನಪ್ಪಿದ್ದಾರೆ. ಈ ಘಟನೆಯ ಬಗ್ಗೆ ಹಲವರು ಬೇಸರ ವ್ಯಕ್ತಪಡಿಸಿದ್ದಾರೆ.

ಕೆಲವು ದಿನಗಳಿಂದ ತಮ್ಮ ಚಿತ್ರದ ಶೂಟಿಂಗ್ ಗಾಗಿ ದುಬೈನಲ್ಲಿರುವ ಟಾಲಿವುಡ್ ನಟ ಮಹೇಶ್ ಬಾಬು ಅವರು ಈ ಬಗ್ಗೆ ಟ್ವೀಟರ್ ನಲ್ಲಿ ಪ್ರತಿಕ್ರಿಯಿಸಿದ್ದು, ‘ಎಲ್ಲರೂ ಸುರಕ್ಷಿತರಾಗಿರಲಿ ಎಂದು ಪ್ರಾರ್ಥಿಸುತ್ತೇವೆ. ರಕ್ಷಣಾ ಕಾರ್ಯಾಚರಣೆಗಾಗಿ ನಿಯೋಜಿಸಲಾದ ಸೈನಿಕರಿಗೆ ದೊಡ್ಡ  ನಮಸ್ಕಾರ’  ಎಂದು ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಲಿವುಡ್‌ನಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸ್ಮೈಲ್‌ ರಾಜ ಹಾಸ್ಯನಟ ಮದನ್‌ಬಾಲು ನಿಧನ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಮುಂದಿನ ಸುದ್ದಿ
Show comments