Webdunia - Bharat's app for daily news and videos

Install App

ಈ ಚಿತ್ರದ ಮೂಲಕ ನಾಯಕನಾಗಿ ಮತ್ತೆ ಚಿತ್ರರಂಗಕ್ಕೆ ಮರುಪ್ರವೇಶ ಮಾಡಲಿರುವ ನಟ ವಡಿವೇಲು

Webdunia
ಮಂಗಳವಾರ, 30 ಮಾರ್ಚ್ 2021 (16:56 IST)
ಚೆನ್ನೈ : ಕಳೆದ ಹಲವು ತಿಂಗಳುಗಳಿಂದ ತಮಿಳು ಚಿತ್ರರಂಗದಲ್ಲಿ ನಟ  ವಾಡಿವೇಲು ಅವರ ಮರು ಪ್ರವೇಶದ ಬಗ್ಗೆ ಹಲವು ಊಹಾಪೋಹಗಳು ಕೇಳಿಬಂದಿವೆ. ಆದರೆ ಈ ವಿಚಾರ ಈಗ ನಿಜ ಎನ್ನಲಾಗಿದೆ.

‘ಎಮ್ಮನ್ ಮಗನ್ ‘ ಖ್ಯಾತಿಯ ತಿರುಮುಗುವಾನ್ ನಿರ್ದೇಶಿಸಲಿರುವ ಹೊಸ ಚಿತ್ರದಲ್ಲಿ ನಟ ವಡಿವೇಲು ಅವರು ನಾಯಕನಾಗಿ ನಟಿಸಲಿದ್ದಾರಂತೆ.  ಸತ್ಯ ಜ್ಯೋತಿ ಫಿಲ್ಮ್ಸ್ ನಿರ್ಮಿಸಲಿದ್ದಾರೆ.

ಹಾಗೇ ಈಗಾಗಲೇ ವಡಿವೇಲು ಅವರು ಇನ್ನೊಂದು ಚಿತ್ರಕ್ಕೆ ಸಹಿ ಹಾಕಿದ್ದು, ಇದನ್ನು ಸೂರಜ್ ಅವರು ನಿರ್ದೇಶನ ಮಾಡಲಿದ್ದು, ಇದಕ್ಕೆ ‘ನಾಯ್ ಶೇಖರ್’ ಎಂದು ಹೆಸರಿಡಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments