Webdunia - Bharat's app for daily news and videos

Install App

ಕೀರ್ತಿಯ ಅಂತ್ಯಸಂಸ್ಕಾರ ನೆರವೇರಿಸಿದ ವೈಷ್ಣವ್‌... ಅಂತ್ಯವಾಯಿತಾ ಲಕ್ಷ್ಮೀ ಬಾರಮ್ಮ ಸೀರಿಯಲ್‌ನ ಇಂಟ್ರೆಸ್ಟಿಂಗ್ ಕ್ಯಾರೆಕ್ಟರ್‌

Sampriya
ಗುರುವಾರ, 22 ಆಗಸ್ಟ್ 2024 (16:01 IST)
Photo Courtesy X
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಟಾಪ್ ಸೀರಿಯಲ್‌ಗಳಲ್ಲಿ ಒಂದಾಗಿರುವ 'ಲಕ್ಷ್ಮೀ ಬಾರಮ್ಮ' ಹೊಸ ತಿರುವು ಪಡೆದುಕೊಂಡಿದೆ. ಕಿಡ್ಯ್ನಾಪ್ ಪ್ರಕರಣವನ್ನು ಭೇದಿಸಲು ಹೋದ ಕೀರ್ತಿ ಶವವಾಗಿ ಸಿಕ್ಕಿದ್ದಾಳೆ.

ಕೀರ್ತಿಯ ಹುಡುಕಾಟದಲ್ಲಿದ್ದ ಲಕ್ಷ್ಮೀಗೆ ಇದು ಶಾಕ್‌ ತಂದಿದ್ದು, ಕೀರ್ತಿ ಸತ್ತಿಲ್ಲ, ಇದು ನಾನು ನಂಬಲ್ಲ ಎಂದು ಗೋಗರೆದಿದ್ದಾಳೆ.  ಸದ್ಯ ಬಿಟ್ಟಿರುವ ಪ್ರೋಮೋದಲ್ಲಿ ಕೀರ್ತಿ ಪ್ರೀತಿಸಿದ ಹುಡುಗ ವೈಷ್ಣವ್ ಅವಳ ಅಂತ್ಯಸಂಸ್ಕಾರ ನೆರವೇರಿಸಿದ್ದಾನೆ.

ಕಾವೇರಿಗೆ ತಕ್ಕ ಬುದ್ಧಿ ಕಲಿಸಲು ಹೋದ ಕೀರ್ತಿಯನ್ನೇ ಬೆಟ್ಟದ ಮೇಲಿಂದ ತಳ್ಳಿದ್ದಾಳೆ. ಆದರೆ ಇದೀಗ ಕೀರ್ತಿ ದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಪೊಲೀಸರು ಹೇಳಿದ್ದಾರೆ.

ಇನ್ನೊಂದೆಡೆ ಸುಟ್ಟ ಸ್ಥಿತಿಯಲ್ಲಿ ಹೇಗೆ ಪತ್ತೆಯಾದಳು ಎಂಬ ಅನುಮಾನ ಕಾವೇರಿಗೆ ಶುರುವಾಗಿದೆ.  ಕೀರ್ತಿಗೆ ಈ ಪರಿಸ್ಥಿತಿಯನ್ನು ತಂದವರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡಲ್ಲ ಎಂದು ಲಕ್ಷ್ಮೀ ಪಣತೊಟ್ಟಿದ್ದಾಳೆ.

ಇಷ್ಟಾದರೂ ಕೀರ್ತಿ ಬದುಕುಳಿದಿರಬಹುದು ಎಂಬುದು ಪ್ರೇಕ್ಷಕರ ನಿರೀಕ್ಷೆ. ಸದ್ಯ ಸೀರಿಯಲ್ ತುಂಬಾನೇ ಕುತೂಹಲದಿಂದ ಮೂಡಿಬರುತ್ತಿದ್ದು, ಲಕ್ಷ್ಮೀ ಹೊಸ ರೂಪ ನೋಡಿ ಪ್ರೇಕ್ಷಕರು ಖುಷಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

ಮುಂದಿನ ಸುದ್ದಿ
Show comments