Select Your Language

Notifications

webdunia
webdunia
webdunia
webdunia

ವಕೀಲ್ ಸಾಬ್ ಚಿತ್ರದ ಸ್ಕ್ರೀನಿಂಗ್ ಗೆ ಅಡ್ಡಿ; ಥಿಯೇಟರ್ ಧ್ವಂಸಗೊಳಿಸಿದ ಪವನ್ ಕಲ್ಯಾಣ ಅಭಿಮಾನಿಗಳು

ವಕೀಲ್ ಸಾಬ್ ಚಿತ್ರದ ಸ್ಕ್ರೀನಿಂಗ್ ಗೆ ಅಡ್ಡಿ; ಥಿಯೇಟರ್ ಧ್ವಂಸಗೊಳಿಸಿದ ಪವನ್ ಕಲ್ಯಾಣ ಅಭಿಮಾನಿಗಳು
ಹೈದರಾಬಾದ್ , ಶನಿವಾರ, 10 ಏಪ್ರಿಲ್ 2021 (11:11 IST)
ಹೈದರಾಬಾದ್ : ತಾಂತ್ರಿಕ ದೋಷದಿಂದಾಗಿ ವಕೀಲ್ ಸಾಬ್ ಚಿತ್ರದ ಸ್ಕ್ರೀನಿಂಗ್ ಗೆ ಅಡ್ಡಿಯಾದ ಹಿನ್ನಲೆಯಲ್ಲಿ ಪವನ್ ಕಲ್ಯಾಣ್ ಅವರ ಅಭಿಮಾನಿಗಳು ಥಿಯೇಟರ್ ನ್ನು ಧ್ವಂಸಗೊಳಿಸಿದ್ದಾರೆ.

ತೆಲಂಗಾಣದ ಜೋಗುಲಂಬಾ ಗಡ್ವಾಲ್ ನ ಥಿಯೇಟರ್ ನಲ್ಲಿ ನಿನ್ನೆ ಬೆಳಿಗ್ಗೆ ಕಾರ್ಯಕ್ರಮದಲ್ಲಿ ಅಡ್ಡಿ ಉಂಟಾಗಿದೆ. ಆಗ ಥಿಯೇಟರ್ ಮ್ಯಾನೇಜ್ ಮೆಂಟ್ ಕೆಲವು ನಿಮಿಷ ಕಾಯುವಂತೆ ಮನವಿ ಮಾಡಿದ್ದಾರೆ. ಆದರೆ ಕೋಪಗೊಂಡ ಪವನ್ ಕಲ್ಯಾಣ್ ಅಭಿಮಾನಿಗಳು ಥಿಯೇಟರ್ ನ ಗೋಡೆ, ಬಾಗಿಲುಗಳನ್ನು ಧ್ವಂಸ  ಮಾಡಿದ್ದಾರೆ. 

ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಕೊನೆಗೆ ಥಿಯೇಟರ್ ಮ್ಯಾನೇಜ್ ಮೆಂಟ್ ಸಮಸ್ಯೆಯನ್ನು ಬಗೆಹರಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

‘ತಲೈವಿ’ ಚಿತ್ರದ ಬಿಡುಗಡೆಯ ದಿನಾಂಕ ಮುಂದೂಡಿಕೆ