Webdunia - Bharat's app for daily news and videos

Install App

ವಕೀಲ್ ಸಾಬ್ ಚಿತ್ರದ ಸ್ಕ್ರೀನಿಂಗ್ ಗೆ ಅಡ್ಡಿ; ಥಿಯೇಟರ್ ಧ್ವಂಸಗೊಳಿಸಿದ ಪವನ್ ಕಲ್ಯಾಣ ಅಭಿಮಾನಿಗಳು

Webdunia
ಶನಿವಾರ, 10 ಏಪ್ರಿಲ್ 2021 (11:11 IST)
ಹೈದರಾಬಾದ್ : ತಾಂತ್ರಿಕ ದೋಷದಿಂದಾಗಿ ವಕೀಲ್ ಸಾಬ್ ಚಿತ್ರದ ಸ್ಕ್ರೀನಿಂಗ್ ಗೆ ಅಡ್ಡಿಯಾದ ಹಿನ್ನಲೆಯಲ್ಲಿ ಪವನ್ ಕಲ್ಯಾಣ್ ಅವರ ಅಭಿಮಾನಿಗಳು ಥಿಯೇಟರ್ ನ್ನು ಧ್ವಂಸಗೊಳಿಸಿದ್ದಾರೆ.

ತೆಲಂಗಾಣದ ಜೋಗುಲಂಬಾ ಗಡ್ವಾಲ್ ನ ಥಿಯೇಟರ್ ನಲ್ಲಿ ನಿನ್ನೆ ಬೆಳಿಗ್ಗೆ ಕಾರ್ಯಕ್ರಮದಲ್ಲಿ ಅಡ್ಡಿ ಉಂಟಾಗಿದೆ. ಆಗ ಥಿಯೇಟರ್ ಮ್ಯಾನೇಜ್ ಮೆಂಟ್ ಕೆಲವು ನಿಮಿಷ ಕಾಯುವಂತೆ ಮನವಿ ಮಾಡಿದ್ದಾರೆ. ಆದರೆ ಕೋಪಗೊಂಡ ಪವನ್ ಕಲ್ಯಾಣ್ ಅಭಿಮಾನಿಗಳು ಥಿಯೇಟರ್ ನ ಗೋಡೆ, ಬಾಗಿಲುಗಳನ್ನು ಧ್ವಂಸ  ಮಾಡಿದ್ದಾರೆ. 

ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಕೊನೆಗೆ ಥಿಯೇಟರ್ ಮ್ಯಾನೇಜ್ ಮೆಂಟ್ ಸಮಸ್ಯೆಯನ್ನು ಬಗೆಹರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಧ್ಯಮದ ಮುಂದೆ ಮಹಿಳೆಗೆ ಕ್ಷಮೆ ಕೇಳಿದ ಯುವ ರಾಜ್‌ಕುಮಾರ್, ಕಾರಣ ಇಲ್ಲಿದೆ

ರಜನಿಕಾಂತ್ ನಟನೆಯ ಜೈಲರ್ 2 ಚಿತ್ರತಂಡದ ಜತೆ ಸೇರಿಕೊಂಡ್ರಾ ಬಾಲಿವುಡ್‌ನ ಸೂಪರ್ ಸ್ಟಾರ್‌

ರಾಜ್‌ ನಿಡಿಮೋರು, ಸುಮಂತಾ ಡೇಟಿಂಗ್ ವದಂತಿ: ಗಮನ ಸೆಳೆಯುತ್ತಿದೆ ಮಾಜಿ ಪತ್ನಿ ಪೋಸ್ಟ್‌

ನನ್ನ ತಪ್ಪೇನಿಲ್ಲ, ಯಾವ ಬೆದರಿಕೆಗೂ ಬಗ್ಗುವುದಿಲ್ಲ: ಗಂಭೀರ ಆರೋಪಕ್ಕೆ ಗೋಲ್ಡ್ ಸುರೇಶ್ ಪ್ರತಿಕ್ರಿಯೆ

ಥಗ್‌ ಲೈಫ್‌ ಸಿನಿಮಾಕ್ಕೆ ರಾಜ್ಯದಲ್ಲಿ ನಿರ್ಬಂಧ ಹೇರಿಲ್ಲ: ಚಾಟಿ ಬೆನ್ನಲ್ಲೇ ಸುಪ್ರೀಂಗೆ ಸರ್ಕಾರದ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments