Webdunia - Bharat's app for daily news and videos

Install App

ಕಿಚ್ಚ ಸುದೀಪ್ ವಿರುದ್ಧ ಸಿಎಂ, ಫಿಲಂ ಚೇಂಬರ್ ಗೆ ದೂರು

Webdunia
ಬುಧವಾರ, 1 ಆಗಸ್ಟ್ 2018 (09:49 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ವಾರಸ್ದಾರ ಧಾರವಾಹಿಯ ಚಿತ್ರೀಕರಣಕ್ಕೆ ಬಳಸಿದ್ದ ಮನೆಯ ವಿವಾದ ಮತ್ತೆ ಕಿಚ್ಚ ಸುದೀಪ್ ಕೊರಳಿಗೆ ಸುತ್ತಿಕೊಂಡಿದೆ.

ಈ ಧಾರವಾಹಿಗೆ ಬಳಸಿದ್ದ ಚಿಕ್ಕಮಗಳೂರಿನ ಮನೆ ಮತ್ತು ಕಾಫಿ ಎಸ್ಟೇಟ್ ಲೊಕೇಶನ್ ನಲ್ಲಿ ಶೂಟಿಂಗ್ ನಡೆಸಿ ಪರಿಸರಕ್ಕೆ ಹಾನಿ ಮಾಡಿದ್ದಾರೆ ಎಂದು ಹಿಂದೊಮ್ಮೆ ತಕರಾರು ತೆಗೆದಿದ್ದ ಮಾಲಿಕ ದೀಪಕ್ ಮಯೂರ್ ಇದೀಗ ಮತ್ತೊಮ್ಮೆ ಸುದೀಪ್ ವಿರುದ್ಧ ಸಿಡಿದೆದ್ದಿದ್ದಾರೆ.

ಕಿಚ್ಚ ಸುದೀಪ್ ನಿರ್ಮಾಣದಲ್ಲಿ ಈ ಧಾರವಾಹಿ ಪ್ರಸಾರವಾಗಿತ್ತು. ಹೀಗಾಗಿ ಶೂಟಿಂಗ್ ಲೊಕೇಶನ್ ಗೆ ಹಾನಿ ಮಾಡಿದ್ದಾರೆ ಮತ್ತು ಹಣ ಕೊಡದೇ ಶೂಟಿಂಗ್ ಮಾಡಿದ್ದಾರೆ ಎಂದು ಆರೋಪಿಸಿ ಎಸ್ಟೇಟ್ ಮಾಲಿಕ ದೀಪಕ್ ಇದೀಗ ಸಿಎಂ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಇದು ಕಿಚ್ಚ ಸುದೀಪ್ ಅವರ ಚೊಚ್ಚಲ ನಿರ್ಮಾಣದ ಧಾರವಾಹಿ ಆಗಿತ್ತು. ಈ ದೂರಿಗೆ ಕಿಚ್ಚ ಸುದೀಪ್ ಪ್ರತಿಕ್ರಿಯೆ ಏನಿರುತ್ತದೆ ಎಂದು ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments