ಜೈಲಿನಿಂದ ಬಿಡುಗಡೆಯಾದ ವರ್ತೂರು ಸಂತೋಷ್

Webdunia
ಶುಕ್ರವಾರ, 27 ಅಕ್ಟೋಬರ್ 2023 (21:02 IST)
Photo Courtesy: Twitter
ಬೆಂಗಳೂರು: ಹುಲಿ ಉಗುರಿನ ಲಾಕೆಟ್ ಧರಿಸಿದ ಆರೋಪದ ಮೇಲೆ ಬಂಧಿತರಾಗಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಇದೀಗ ಬಿಡುಗಡೆಯಾಗಿದ್ದಾರೆ.

ಇಂದು ಸಂತೋಷ್ ಗೆ ಜಾಮೀನು ಮಂಜೂರಾಗಿದೆ. ಬಿಡುಗಡೆ ಆಗುತ್ತಿದ್ದಂತೇ ಅವರ ಅಭಿಮಾನಿಗಳು ಅವರನ್ನು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ. ಜೈಲಿನಿಂದ ಹೊರಬಂದ ತಕ್ಷಣ ಸಂತೋಷ್ ತಮ್ಮ ವಕೀಲರ ಜೊತೆ ತೆರಳಿದ್ದಾರೆ.

ಬಿಗ್ ಬಾಸ್ ಸ್ಪರ್ಧಿಯಾಗಿ ಮನೆಯೊಳಗೆ ಪ್ರವೇಶಿಸಿದ್ದ ಸಂತೋಷ್ ರನ್ನು ಅಲ್ಲಿಂದಲೇ ಅರಣ್ಯಾಧಿಕಾರಿಗಳು ಬಂಧಿಸಿದ್ದರು. ಇದೀಗ ಮತ್ತೆ ಅವರು ಬಿಗ್ ಬಾಸ್ ಮನೆಗೆ ಪ್ರವೇಶಿಸುತ್ತಾರಾ ಕಾದು ನೋಡಬೇಕಿದೆ.

ಇದೇ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟರಾದ ಜಗ್ಗೇಶ್, ದರ್ಶನ್, ರಾಕ್ ಲೈನ್ ವೆಂಕಟೇಶ್ ಮುಂತಾದವರ ವಿರುದ್ಧವೂ ದೂರು ದಾಖಲಾಗಿತ್ತು. ಇವರ ಮನೆಗೆ ಭೇಟಿ ನೀಡಿದ್ದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಕಾಮಿಡಿ ಕಿಲಾಡಿಗಳು ಶೋ ಶುರು, ಜಡ್ಜ್ ಯಾರು ಗೊತ್ತಾ

ಅಬ್ ಕಿ ಬಾರ್, ಮೋದಿ ಸರ್ಕಾರ್ ಘೋಷಣೆ ಹಿಂದಿನ ವ್ಯಕ್ತಿ ಪಿಯೂಷ್ ಪಾಂಡೆ ಇನ್ನಿಲ್ಲ

ವಾರಿಜಾ ವೇಣುಗೋಪಾಲ್ ರನ್ನು ಮದುವೆಯಾದ ರಘು ದೀಕ್ಷಿತ್: ಯಾರೆಲ್ಲಾ ಬಂದಿದ್ರು ನೋಡಿ

ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ಸೂಸೈಡ್‌ ಕೇಸ್‌: ನಟಿ ರಿಯಾ ಚಕ್ರವರ್ತಿಗೆ ಸಿಬಿಐ ಕ್ಲೀನ್‌ಚಿಟ್

ಸ್ಟಾರ್ ನಟನ ಜತೆ ತೆಲುಗಿನಲ್ಲಿ ಬಿಗ್ ಆಫರ್ ಗಿಟ್ಟಿಸಿಕೊಂಡ ನಟಿ ಚೈತ್ರಾ ಆಚಾರ್‌

ಮುಂದಿನ ಸುದ್ದಿ
Show comments