ಜೈಲಿನಿಂದ ಬಿಡುಗಡೆಯಾದ ವರ್ತೂರು ಸಂತೋಷ್

Webdunia
ಶುಕ್ರವಾರ, 27 ಅಕ್ಟೋಬರ್ 2023 (21:02 IST)
Photo Courtesy: Twitter
ಬೆಂಗಳೂರು: ಹುಲಿ ಉಗುರಿನ ಲಾಕೆಟ್ ಧರಿಸಿದ ಆರೋಪದ ಮೇಲೆ ಬಂಧಿತರಾಗಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಇದೀಗ ಬಿಡುಗಡೆಯಾಗಿದ್ದಾರೆ.

ಇಂದು ಸಂತೋಷ್ ಗೆ ಜಾಮೀನು ಮಂಜೂರಾಗಿದೆ. ಬಿಡುಗಡೆ ಆಗುತ್ತಿದ್ದಂತೇ ಅವರ ಅಭಿಮಾನಿಗಳು ಅವರನ್ನು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ. ಜೈಲಿನಿಂದ ಹೊರಬಂದ ತಕ್ಷಣ ಸಂತೋಷ್ ತಮ್ಮ ವಕೀಲರ ಜೊತೆ ತೆರಳಿದ್ದಾರೆ.

ಬಿಗ್ ಬಾಸ್ ಸ್ಪರ್ಧಿಯಾಗಿ ಮನೆಯೊಳಗೆ ಪ್ರವೇಶಿಸಿದ್ದ ಸಂತೋಷ್ ರನ್ನು ಅಲ್ಲಿಂದಲೇ ಅರಣ್ಯಾಧಿಕಾರಿಗಳು ಬಂಧಿಸಿದ್ದರು. ಇದೀಗ ಮತ್ತೆ ಅವರು ಬಿಗ್ ಬಾಸ್ ಮನೆಗೆ ಪ್ರವೇಶಿಸುತ್ತಾರಾ ಕಾದು ನೋಡಬೇಕಿದೆ.

ಇದೇ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟರಾದ ಜಗ್ಗೇಶ್, ದರ್ಶನ್, ರಾಕ್ ಲೈನ್ ವೆಂಕಟೇಶ್ ಮುಂತಾದವರ ವಿರುದ್ಧವೂ ದೂರು ದಾಖಲಾಗಿತ್ತು. ಇವರ ಮನೆಗೆ ಭೇಟಿ ನೀಡಿದ್ದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್, ಇಲ್ಲಿದೆ ಮಾಹಿತಿ

ಬೇಬಿಮೂನ್‌ ಟ್ರಿಪ್‌ಗೆ ವಿಶೇಷ ಸ್ಥಳಕ್ಕೆ ಹೋದ ಸಮಂತಾ ರುತ್‌ ಪ್ರಭು

ಲವ್ ಜಿಹಾದ್ ಆರೋಪದ ನಡುವೆ ಗೌರಿ ಧರ್ಮದ ಬಗ್ಗೆ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಅಮೀರ್ ಖಾನ್

ನಿಮ್ಮನ್ನು ಪ್ರೀತಿಸುತ್ತೇನೆ ಮತ್ತು ಗೌರವಿಸುತ್ತೇನೆ, ಪಾಪರಾಜಿಗಳ ವಿರುದ್ಧ ಅಸಮಾಧಾನ ಬೆನ್ನಲ್ಲೇ ಮೌನಿ ರಾಯ್ ಫೋಸ್ಟ್‌

ಪದೇ ಪದೇ ಮುಂದೂಡಿಕೆ ನಂತರ ಕೊನೆಗೂ ವಿಜಯ್ ಜನನಾಯಗನ್ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್‌

ಮುಂದಿನ ಸುದ್ದಿ
Show comments