Webdunia - Bharat's app for daily news and videos

Install App

ಖಳ ನಟ ವಜ್ರಮುನಿಗೆ ತಕ್ಕ ಗೌರವ ನೀಡುತ್ತಿದ್ದಾರೆ ನಟ ವಸಿಷ್ಠ ಸಿಂಹ

Webdunia
ಬುಧವಾರ, 23 ಅಕ್ಟೋಬರ್ 2019 (11:21 IST)
ಬೆಂಗಳೂರು: ನಟ ವಸಿಷ್ಠ ಸಿಂಹ ಇತ್ತೀಚೆಗಷ್ಟೇ ಖ್ಯಾತ ಖಳ ನಟ ದಿವಂಗತ ವಜ್ರವಮುನಿಯವರ ಅಭಿಮಾನಿ ಸಂಘಕ್ಕೆ ಅಧ್ಯಕ್ಷರಾಗಿದ್ದರು. ಈಗ ಒಂದು ಹೆಜ್ಜೆ ಮುಂದೆ ಹೋಗಿ ವಸಿಷ್ಠ ಸಿಂಹ ಕನ್ನಡ ಕಂಡ ಶ‍್ರೇಷ್ಠ ಖಳ ನಟನಿಗೆ ತಕ್ಕ ಗೌರವ ಸಲ್ಲಿಸಲು ಹೊರಟಿದ್ದಾರೆ.


ವಸಿಷ್ಠ ಸಿಂಹ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದು, ಇದರಲ್ಲಿ ವಜ್ರಮುನಿ ಅಭಿಮಾನಿಯ ಪಾತ್ರ ಮಾಡುತ್ತಿದ್ದಾರೆ. ಈ ಮೂಲಕ ವಜ್ರಮುನಿಗೆ ಗೌರವ ಸಲ್ಲಿಸಲು ಹೊರಟಿದ್ದಾರೆ.

ಸ್ವತಃ ವಜ್ರಮುನಿಯ ಅಪ್ಪಟ ಅಭಿಮಾನಿಯಾಗಿರುವುದರಿಂದ ಈ ಸಿನಿಮಾದಲ್ಲಿ ಪಾತ್ರ ಮಾಡುವುದೂ ಸುಲಭವಾಗಲಿದೆ ಎಂಬ ನಂಬಿಕೆ ಸಿಂಹರದ್ದು. ಮರ್ಯಾದಸ್ಥ ಎಂದು ಈ ಸಿನಿಮಾಗೆ ಹೆಸರಿಡಲಾಗಿದ್ದು, ಮಹೇಶ್ ಕೃಷ್ಣ ನಿರ್ದೇಶಕರು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments