Webdunia - Bharat's app for daily news and videos

Install App

ಕೊರೋನಾ ಬಗ್ಗೆ ಪನ್ನಗಾಭರಣ, ವಾಸುಕಿ ವೈಭವ್ ಹಾಡು

Webdunia
ಶುಕ್ರವಾರ, 17 ಏಪ್ರಿಲ್ 2020 (09:42 IST)
ಬೆಂಗಳೂರು: ಕೊರೋನಾದಿಂದಾಗಿ ಲಾಕ್ ಡೌನ್ ಹೇರಲಾಗಿದ್ದು, ಮನೆಯಲ್ಲೇ ಇದ್ದು ಬೇಸರವಾಗಿದ್ದರೆ ವಾಸುಕಿ ವೈಭವ್ ಮತ್ತು ಪನ್ನಗಾಭರಣ ಕಾಂಬಿನೇಷನ್ ನಲ್ಲಿ ಹಾಡೊಂದು ಬರುತ್ತಿದ್ದು, ಕೇಳಿ ಎಂಜಾಯ್ ಮಾಡಬಹುದು.


ಕೊರೋನಾ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ಪನ್ನಗಾಭರಣ ನಿರ್ದೇಶನದಲ್ಲಿ ವಾಸುಕಿ ವೈಭವ್ ಸಂಗೀತ ನಿರ್ದೇಶಿಸಿ, ಹಾಡಿರುವ ಹಾಡು ‘ನಗುತಲಿರು’ ಎನ್ನುವ ಐಕ್ಯಮಂತ್ರವ ಸಾರುವ ಹಾಡೊಂದು ಲಾಂಚ್ ಆಗುತ್ತಿದೆ.

ಈ ಹಾಡಿನಲ್ಲಿ ಅನೇಕ ಸಿನಿ ತಾರೆಯರೂ ಭಾಗವಹಿಸಿದ್ದಾರೆ ಎನ್ನಲಾಗಿದೆ. ಈ ವಿಡಿಯೋ ಹಾಡಿನ ಬಗ್ಗೆ ಪ್ರೇಕ್ಷಕರಲ್ಲಿ ಈಗಾಗಲೇ ಕುತೂಹಲ ಮನೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಮ್ಮನ ಹುಟ್ಟುಹಬ್ಬಕ್ಕೆ ಹೊಸ ಯೋಜನೆ ಕೈಗೊಂಡ ನಟ ಕಿಚ್ಚ ಸುದೀಪ್

ಗಂಡನ ಕೈಚಳಕದಲ್ಲೇ ಸೆರೆಯಾಗಲಿದೆ ಬಿಗ್‌ಬಾಸ್ ಖ್ಯಾತಿಯ ಗೌತಮಿ ಜಾಧವ್ ಮುಂದಿನ ಸಿನಿಮಾ‌‌

ಕಿಚ್ಚ ಸುದೀಪ್ ಬರ್ತ್ ಡೇ ಹಿಂದಿನ ದಿನ ಇಲ್ಲಿ ಅಭಿಮಾನಿಗಳಿಗೆ ಸಿಗ್ತಾರೆ

ನಟ ದರ್ಶನ್ ಗೆ ಮುಂದೆ ಎಲ್ಲಿ ಜೈಲೂಟ, ಇಂದು ನಿರ್ಧಾರ

ಮೈಸೂರು ದಸರಾ ಆನೆ ಮಾವುತರ ಕುಟುಂಬಕ್ಕೆ ಕುಕ್ಕರ್ ಕೊಟ್ಟು ಊಟ ಹಾಕಿಸಿದ ವಿಜಯಲಕ್ಷ್ಮಿ ದರ್ಶನ್

ಮುಂದಿನ ಸುದ್ದಿ
Show comments