Webdunia - Bharat's app for daily news and videos

Install App

ಕೊರೋನಾ ಬಗ್ಗೆ ಪನ್ನಗಾಭರಣ, ವಾಸುಕಿ ವೈಭವ್ ಹಾಡು

Webdunia
ಶುಕ್ರವಾರ, 17 ಏಪ್ರಿಲ್ 2020 (09:42 IST)
ಬೆಂಗಳೂರು: ಕೊರೋನಾದಿಂದಾಗಿ ಲಾಕ್ ಡೌನ್ ಹೇರಲಾಗಿದ್ದು, ಮನೆಯಲ್ಲೇ ಇದ್ದು ಬೇಸರವಾಗಿದ್ದರೆ ವಾಸುಕಿ ವೈಭವ್ ಮತ್ತು ಪನ್ನಗಾಭರಣ ಕಾಂಬಿನೇಷನ್ ನಲ್ಲಿ ಹಾಡೊಂದು ಬರುತ್ತಿದ್ದು, ಕೇಳಿ ಎಂಜಾಯ್ ಮಾಡಬಹುದು.


ಕೊರೋನಾ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ಪನ್ನಗಾಭರಣ ನಿರ್ದೇಶನದಲ್ಲಿ ವಾಸುಕಿ ವೈಭವ್ ಸಂಗೀತ ನಿರ್ದೇಶಿಸಿ, ಹಾಡಿರುವ ಹಾಡು ‘ನಗುತಲಿರು’ ಎನ್ನುವ ಐಕ್ಯಮಂತ್ರವ ಸಾರುವ ಹಾಡೊಂದು ಲಾಂಚ್ ಆಗುತ್ತಿದೆ.

ಈ ಹಾಡಿನಲ್ಲಿ ಅನೇಕ ಸಿನಿ ತಾರೆಯರೂ ಭಾಗವಹಿಸಿದ್ದಾರೆ ಎನ್ನಲಾಗಿದೆ. ಈ ವಿಡಿಯೋ ಹಾಡಿನ ಬಗ್ಗೆ ಪ್ರೇಕ್ಷಕರಲ್ಲಿ ಈಗಾಗಲೇ ಕುತೂಹಲ ಮನೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments