Webdunia - Bharat's app for daily news and videos

Install App

ವರನಟ ಡಾ. ರಾಜ್ ಅಪಹರಣ ಪ್ರಕರಣಕ್ಕೆ 20 ವರ್ಷ: ಅಂದಿನ ಘಟನೆಯ ಮೆಲುಕು ಇಲ್ಲಿದೆ

Webdunia
ಗುರುವಾರ, 30 ಜುಲೈ 2020 (10:27 IST)
ಬೆಂಗಳೂರು: ವರನಟ, ಡಾ. ರಾಜ್ ಕುಮಾರ್ ಕಾಡುಗಳ್ಳ ವೀರಪ್ಪನ್ ಅಪಹರಿಸಿದ ಕರಾಳ ದಿನಕ್ಕೆ ಇಂದು 20 ವರ್ಷ ತುಂಬಿದೆ. ಡಾ. ರಾಜ್ ನಿವಾಸದಿಂದ ರಾತ್ರೋ ರಾತ್ರಿ ವೀರಪ್ಪನ್ ಅಪಹರಣ ಮಾಡಿದ್ದ.


ಈ ಘಟನೆ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿತ್ತು. ಅಭಿಮಾನಿಗಳು ತಲ್ಲಣಗೊಳ್ಳುವಂತೆ ಮಾಡಿತ್ತು. ಇದಾದ ಬಳಿಕ ಬರೋಬ್ಬರಿ 108 ದಿನಗಳ ಕಾಲ ಡಾ. ರಾಜ್ ವೀರಪ್ಪನ್ ವಶದಲ್ಲಿದ್ದರು.  ಹಲವು ಸುತ್ತಿನ ಸಂಧಾನದ ಬಳಿಕ ಡಾ. ರಾಜ್ ರನ್ನು ಬಿಡುಗಡೆ ಮಾಡಿದ್ದ.

ಅಂದು ನಡೆದಿದ್ದೇನು?: ಜುಲೈ 30 ರ ರಾತ್ರಿ ಗಾಜನೂರಿನ ಮನೆಯಲ್ಲಿ ಡಾ. ರಾಜ್ ಊಟ ಮುಗಿಸಿ ಎಲೆ ಅಡಿಕೆ ಹಾಕುತ್ತಾ ಕೂತಿದ್ದಾಗ ವೀರಪ್ಪನ್ ತನ್ನ ಸಹಚರರೊಂದಿಗೆ ಬಂದು ದಾಳಿ ಮಾಡಿದ್ದ. ಡಾ. ರಾಜ್ ರ ಬೆನ್ನಿಗೆ ಬಂದೂಕು ಹಿಡಿದು ಕೈಗಳನ್ನು ಕಟ್ಟಿ ವಶಕ್ಕೆ ತೆಗೆದುಕೊಂಡಿದ್ದ. ಡಾ. ರಾಜ್ ಜತೆಗೆ ಮನೆಯಲ್ಲಿದ್ದ ಮೂವರನ್ನು ಅಪಹರಿಸಿದ್ದ.

ಆ ವೇಳೆ ಪಾರ್ವತಮ್ಮ ರಾಜಕುಮಾರ್ ಅವರನ್ನು ಬಿಟ್ಟುಬಿಡು ಎಂದು ಪರಿ ಪರಿಯಾಗಿ ಬೇಡಿಕೊಂಡರೂ ಬಿಡಲಿಲ್ಲ. ಕೊನೆಗೆ ಡಾ. ರಾಜ್ ವೀರಪ್ಪನ್ ಜತೆ ಹೊರಡಲೇಬೇಕಾಯಿತು. ಈ ಸುದ್ದಿ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಘಟನೆಯಾದ ತಕ್ಷಣ ಮಧ್ಯರಾತ್ರಿ ವೇಳೆ ಪಾರ್ವತಮ್ಮ ಚಾಮರಾಜನಗರಕ್ಕೆ ಬಂದು ಅಲ್ಲಿಂದ ಎಸ್ ಟಿಡಿ ಬೂತ್ ಮೂಲಕ ಮಕ್ಕಳಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಕೊಟ್ಟ ಮಾತಿನಂತೆ ನಡೆದ ಸಿಎಂ ರೇವಂತ್ ರೆಡ್ಡಿ, ನಾಟು ನಾಟು ಖ್ಯಾತಿಯ ಗಾಯಕನಿಗೆ ₹1 ಕೋಟಿ ಘೋಷಣೆ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments