Webdunia - Bharat's app for daily news and videos

Install App

ವಿಷ್ಣುವರ್ಧನ್ ಸಮಾಧಿಯ ಅಭಿವೃದ್ಧಿಯ ಕುರಿತು ಸಿಎಂ ಕುಮಾರಸ್ವಾಮಿಯವರಲ್ಲಿ ಮನವಿ ಮಾಡಿದ ಹುಚ್ಚ ವೆಂಕಟ್

Webdunia
ಬುಧವಾರ, 30 ಮೇ 2018 (06:30 IST)
ಬೆಂಗಳೂರು : ಕನ್ನಡದ ಚಿತ್ರರಂಗದ ಖ್ಯಾತ ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರ  ಸಮಾಧಿಯ ಅಭಿವೃದ್ಧಿಯ ಕುರಿತು ಈಗಾಗಲೇ ಸುದೀಪ್, ಅಂಬರೀಶ್, ಉಪೇಂದ್ರ, ಯಶ್ ಸೇರಿದಂತೆ ಅನೇಕ ಸ್ಯಾಂಡಲ್ ವುಡ್ ನಟರು ಈ ಬಗ್ಗೆ ಚರ್ಚೆ ಮಾಡಿದ್ದರೂ ಕೂಡ  ಈ ವಿಚಾರ ಇಂದಿನವರೆಗೂ ಬಗೆ ಹರಿಯಲಿಲ್ಲ. ಇದೀಗ ನಟ ಹುಚ್ಚ ವೆಂಕಟ್ಟ ಅವರು ಕೂಡ ಈ ವಿಚಾರವಾಗಿ ನೂತನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಳಿ ಮನವಿ ಮಾಡಿದ್ದಾರೆ.


‘ಬಿಜೆಪಿಯಿಂದ ಆರಂಭವಾದ ವಿಷ್ಣು ಸಮಾಧಿ ವಿಚಾರ ಇಂದಿನವರೆಗೂ ಬಗೆ ಹರಿಯಲಿಲ್ಲ. ಈ ಮದ್ಯೆ ಬಿಜೆಪಿ ಸರ್ಕಾರ ನಂತರ ಕಾಂಗ್ರೇಸ್ ಸರ್ಕಾರವೂ ಆಗಿ ಹೋಯಿತು. ಇದೀಗ ಮೈತ್ರಿ ಸರ್ಕಾರ ಬಂದಿದೆ. ಈಗಾಗಲಾದರೂ ನೀವುಗಳು ವಿಷ್ಣು ಸಮಾಧಿ ವಿಚಾರವನ್ನು ತಲೆಗೆ ಹಾಕಿಕೊಂಡು ಬಗೆಹರಿಸಿ, ಮಾನ್ಯ ಮುಖ್ಯಮಂತ್ರಿಗಳೇ, ನೀವಾದರೂ ಈ ಸಮಸ್ಯೆಯನ್ನು ಬಗೆಹರಿಸುತ್ತಿರಲ್ಲವೇ..? ಬಗೆಹರಿಸಲೇಬೇಕು, ನಟ ವಿಷ್ಣುವರ್ಧನ್ ಅವರ ಸಮಾಧಿ ಸ್ಥಳವನ್ನು ಅಭಿವೃದ್ದಿಗೊಳಿಸಲು ಕ್ರಮ ಕೈಗೊಂಡು ಪುಣ್ಯಭೂಮಿಯನ್ನಾಗಿ ಮಾಡಬೇಕು’ ಎಂದು ನಟ ಹುಚ್ಚ ವೆಂಕಟ್ಟ ಅವರು  ಸಿಎಂ ಕುಮಾರಸ್ವಾಮಿ ಅವರಲ್ಲಿ ಕೇಳಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾ ರಂಗದಲ್ಲಿ 50 ವರ್ಷಗಳನ್ನು ಪೂರೈಸಿದ ರಜನಿಕಾಂತ್‌: ಮೋದಿಯಿಂದ ಸ್ಪೆಷಲ್ ವಿಶ್‌

ನಟ ಅಜೇಯ ರಾವ್, ಪತ್ನಿ ನಡುವೆ ಅಂತಹದ್ದೇನಾಯ್ತು

ದರ್ಶನ್ ಮತ್ತೆ ಅರೆಸ್ಟ್ ವಿಜಯಲಕ್ಷ್ಮಿ ಹೃದಯ ಚೂರು ಚೂರು

ಪ್ರೀತಿಸಿ ಮದುವೆಯಾಗಿದ್ದ ನಟ ಅಜಯ್ ರಾವ್‌ ದಾಂಪತ್ಯದಲ್ಲಿ ಬಿರುಕು, ಕೋರ್ಟ್ ಮೆಟ್ಟಿಲೇರಿದ ಪತ್ನಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ ಅಂದುಕೊಂಡಂತೆ ಯಾವುದೂ ಇಲ್ಲ

ಮುಂದಿನ ಸುದ್ದಿ
Show comments