Webdunia - Bharat's app for daily news and videos

Install App

ವಿಷ್ಣುವರ್ಧನ್ ಸಮಾಧಿಯ ಅಭಿವೃದ್ಧಿಯ ಕುರಿತು ಸಿಎಂ ಕುಮಾರಸ್ವಾಮಿಯವರಲ್ಲಿ ಮನವಿ ಮಾಡಿದ ಹುಚ್ಚ ವೆಂಕಟ್

Webdunia
ಬುಧವಾರ, 30 ಮೇ 2018 (06:30 IST)
ಬೆಂಗಳೂರು : ಕನ್ನಡದ ಚಿತ್ರರಂಗದ ಖ್ಯಾತ ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರ  ಸಮಾಧಿಯ ಅಭಿವೃದ್ಧಿಯ ಕುರಿತು ಈಗಾಗಲೇ ಸುದೀಪ್, ಅಂಬರೀಶ್, ಉಪೇಂದ್ರ, ಯಶ್ ಸೇರಿದಂತೆ ಅನೇಕ ಸ್ಯಾಂಡಲ್ ವುಡ್ ನಟರು ಈ ಬಗ್ಗೆ ಚರ್ಚೆ ಮಾಡಿದ್ದರೂ ಕೂಡ  ಈ ವಿಚಾರ ಇಂದಿನವರೆಗೂ ಬಗೆ ಹರಿಯಲಿಲ್ಲ. ಇದೀಗ ನಟ ಹುಚ್ಚ ವೆಂಕಟ್ಟ ಅವರು ಕೂಡ ಈ ವಿಚಾರವಾಗಿ ನೂತನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಳಿ ಮನವಿ ಮಾಡಿದ್ದಾರೆ.


‘ಬಿಜೆಪಿಯಿಂದ ಆರಂಭವಾದ ವಿಷ್ಣು ಸಮಾಧಿ ವಿಚಾರ ಇಂದಿನವರೆಗೂ ಬಗೆ ಹರಿಯಲಿಲ್ಲ. ಈ ಮದ್ಯೆ ಬಿಜೆಪಿ ಸರ್ಕಾರ ನಂತರ ಕಾಂಗ್ರೇಸ್ ಸರ್ಕಾರವೂ ಆಗಿ ಹೋಯಿತು. ಇದೀಗ ಮೈತ್ರಿ ಸರ್ಕಾರ ಬಂದಿದೆ. ಈಗಾಗಲಾದರೂ ನೀವುಗಳು ವಿಷ್ಣು ಸಮಾಧಿ ವಿಚಾರವನ್ನು ತಲೆಗೆ ಹಾಕಿಕೊಂಡು ಬಗೆಹರಿಸಿ, ಮಾನ್ಯ ಮುಖ್ಯಮಂತ್ರಿಗಳೇ, ನೀವಾದರೂ ಈ ಸಮಸ್ಯೆಯನ್ನು ಬಗೆಹರಿಸುತ್ತಿರಲ್ಲವೇ..? ಬಗೆಹರಿಸಲೇಬೇಕು, ನಟ ವಿಷ್ಣುವರ್ಧನ್ ಅವರ ಸಮಾಧಿ ಸ್ಥಳವನ್ನು ಅಭಿವೃದ್ದಿಗೊಳಿಸಲು ಕ್ರಮ ಕೈಗೊಂಡು ಪುಣ್ಯಭೂಮಿಯನ್ನಾಗಿ ಮಾಡಬೇಕು’ ಎಂದು ನಟ ಹುಚ್ಚ ವೆಂಕಟ್ಟ ಅವರು  ಸಿಎಂ ಕುಮಾರಸ್ವಾಮಿ ಅವರಲ್ಲಿ ಕೇಳಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments