Select Your Language

Notifications

webdunia
webdunia
webdunia
webdunia

ಕ್ರಿಕೆಟಿಗ ವೆಂಕಟೇಶ್ ಪ್ರಸಾದ್-ಶಿವರಾಜ್ ಕುಮಾರ್ ಭೇಟಿ

ಕ್ರಿಕೆಟಿಗ ವೆಂಕಟೇಶ್ ಪ್ರಸಾದ್-ಶಿವರಾಜ್ ಕುಮಾರ್ ಭೇಟಿ
ಬೆಂಗಳೂರು , ಭಾನುವಾರ, 9 ಆಗಸ್ಟ್ 2020 (11:36 IST)
ಬೆಂಗಳೂರು: ಟೀಂ ಇಂಡಿಯಾ ಮಾಜಿ ವೇಗಿ ವೆಂಕಟೇಶ್ ಪ್ರಸಾದ್, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿರುವ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಅಷ್ಟಕ್ಕೂ ಇದೊಂದು ಸೌಹಾರ್ದಯುತ ಭೇಟಿ ಎನ್ನಲಾಗಿದೆ. ಹಾಗಿದ್ದರೂ ವೆಂಕಟೇಶ್-ಶಿವಣ್ಣ ಯಾಕೆ ಭೇಟಿಯಾಗಿರಬಹುದು ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿತ್ತು.

ಇವರ ಜತೆಗೆ ನಿರ್ದೇಶಕ ಆರ್. ಚಂದ್ರು ಕೂಡಾ ಸೇರಿಕೊಂಡಿರುವುದು ಈ ಕುತೂಹಲ ಹೆಚ್ಚಾಗಲು ಕಾರಣವಾಗಿದೆ. ಕ್ರಿಕೆಟಿಗರು ಮತ್ತು ಸಿನಿ ತಾರೆಯರ ಸ್ನೇಹ ಹೊಸದೇನಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಅನಾಥ ಮಕ್ಕಳೊಂದಿಗೆ ಕೃಷ್ಣ ಜನ್ಮಾಷ್ಠಮಿ ಆಚರಿಸಲಿರುವ ರಾಕಿಂಗ್ ಸ್ಟಾರ್ ಯಶ್