Webdunia - Bharat's app for daily news and videos

Install App

ಕೆಜಿಎಫ್ ಗೆ ತಡೆ ಅರ್ಜಿ ಸಲ್ಲಿಸಿದ್ದ ವೆಂಕಟೇಶ್ ಬಳಿಕ ಉಲ್ಟಾ ಹೊಡೆದಿದ್ದೇಕೆ?

Webdunia
ಶನಿವಾರ, 22 ಡಿಸೆಂಬರ್ 2018 (09:42 IST)
ಬೆಂಗಳೂರು: ಬಹುನಿರೀಕ್ಷಿತ ಕೆಜಿಎಫ್ ಬಿಡುಗಡೆಗೆ ಹಿಂದಿನ ದಿನ ನ್ಯಾಯಾಲಯಕ್ಕೆ ತಡೆ ಅರ್ಜಿ ಸಲ್ಲಿಸಿ ಅದರಲ್ಲಿ ಸಫಲರಾಗಿದ್ದ ದೂರುದಾರ ವೆಂಕಟೇಶ್ ಬಳಿಕ ಉಲ್ಟಾ ಹೊಡೆದಿದ್ದಾರೆ.


ನಿಗದಿತ ಸಮಯಕ್ಕೆ ನಿರ್ಮಾಪಕರ ಕೈಗೆ ತಡೆ ಅರ್ಜಿ ಸೇರದ ಕಾರಣ ಕೆಜಿಎಫ್ ಬಿಡುಗಡೆಯಾಗಿತ್ತು. ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿದ್ದಂತೇ ಇದೀಗ ದೂರುದಾರ ವೆಂಕಟೇಶ್ ತಮ್ಮ ಅರ್ಜಿ ಹಿಂಪಡೆದಿದ್ದಾರೆ.

ಜತೆಗೆ ತನಗೆ ಮಾಹಿತಿ ಕೊರತೆಯಿಂದಾಗಿ ಕೆಜಿಎಫ್ ಕತೆಗೂ ತಾನು ದೂರಿನಲ್ಲಿ ಹೇಳಿದ ತಂಗಂ ಕತೆಗೂ ಸಂಬಂಧವಿಲ್ಲ ಎಂಬುದು ಈಗ ಗೊತ್ತಾಗಿದೆ. ಅದಕ್ಕೆ ಅರ್ಜಿ ಹಿಂಪಡೆಯುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಆದರೆ ಸುಖಾಸುಮ್ಮನೇ ಚಿತ್ರ ಬಿಡುಗಡೆಗೆ ಮೊದಲು ಗೊಂದಲ ಸೃಷ್ಟಿಗೆ ಕಾರಣರಾದ ವೆಂಕಟೇಶ್ ವಿರುದ್ಧ ಯಶ್ ಅಭಿಮಾನಿಗಳು ಗರಂ ಆಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments