Webdunia - Bharat's app for daily news and videos

Install App

ಕೆಜಿಎಫ್ ಗೆ ತಡೆ ಅರ್ಜಿ ಸಲ್ಲಿಸಿದ್ದ ವೆಂಕಟೇಶ್ ಬಳಿಕ ಉಲ್ಟಾ ಹೊಡೆದಿದ್ದೇಕೆ?

Webdunia
ಶನಿವಾರ, 22 ಡಿಸೆಂಬರ್ 2018 (09:42 IST)
ಬೆಂಗಳೂರು: ಬಹುನಿರೀಕ್ಷಿತ ಕೆಜಿಎಫ್ ಬಿಡುಗಡೆಗೆ ಹಿಂದಿನ ದಿನ ನ್ಯಾಯಾಲಯಕ್ಕೆ ತಡೆ ಅರ್ಜಿ ಸಲ್ಲಿಸಿ ಅದರಲ್ಲಿ ಸಫಲರಾಗಿದ್ದ ದೂರುದಾರ ವೆಂಕಟೇಶ್ ಬಳಿಕ ಉಲ್ಟಾ ಹೊಡೆದಿದ್ದಾರೆ.


ನಿಗದಿತ ಸಮಯಕ್ಕೆ ನಿರ್ಮಾಪಕರ ಕೈಗೆ ತಡೆ ಅರ್ಜಿ ಸೇರದ ಕಾರಣ ಕೆಜಿಎಫ್ ಬಿಡುಗಡೆಯಾಗಿತ್ತು. ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿದ್ದಂತೇ ಇದೀಗ ದೂರುದಾರ ವೆಂಕಟೇಶ್ ತಮ್ಮ ಅರ್ಜಿ ಹಿಂಪಡೆದಿದ್ದಾರೆ.

ಜತೆಗೆ ತನಗೆ ಮಾಹಿತಿ ಕೊರತೆಯಿಂದಾಗಿ ಕೆಜಿಎಫ್ ಕತೆಗೂ ತಾನು ದೂರಿನಲ್ಲಿ ಹೇಳಿದ ತಂಗಂ ಕತೆಗೂ ಸಂಬಂಧವಿಲ್ಲ ಎಂಬುದು ಈಗ ಗೊತ್ತಾಗಿದೆ. ಅದಕ್ಕೆ ಅರ್ಜಿ ಹಿಂಪಡೆಯುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಆದರೆ ಸುಖಾಸುಮ್ಮನೇ ಚಿತ್ರ ಬಿಡುಗಡೆಗೆ ಮೊದಲು ಗೊಂದಲ ಸೃಷ್ಟಿಗೆ ಕಾರಣರಾದ ವೆಂಕಟೇಶ್ ವಿರುದ್ಧ ಯಶ್ ಅಭಿಮಾನಿಗಳು ಗರಂ ಆಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Gold Smuggling Case:ಭಾರೀ ಷರತ್ತಿನೊಂದಿಗೆ ರನ್ಯಾ ರಾವ್‌ಗೆ ಸಿಕ್ತು ಜಾಮೀನು

ಈಚೆಗೆ ಆರೋಗ್ಯ ವಿಚಾರಕ್ಕೆ ಸುದ್ದಿಯಾಗಿದ್ದ ನಟ ವಿಶಾಲ್‌ಗೆ ಕೂಡಿ ಬಂತು ಕಂಕಣಭಾಗ್ಯ

Actor Darshan, ಪತ್ನಿ ಜತೆಗೆ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡು ಖುಷಿಯಲ್ಲಿದ್ದ ದರ್ಶನ್‌ಗೆ ದುಃಖದ ನ್ಯೂಸ್‌

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

Darshan Pavithra Gowda: ದರ್ಶನ್ ಜೊತೆ ಮತ್ತೆ ಪವಿತ್ರಾ ಗೌಡ: ನಾ ನಿನ್ನ ಬಿಡಲಾರೆ ಪಾರ್ಟ್ 2 ನಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments