Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನ ಈ ಖ್ಯಾತ ನಟನ ಜತೆಗೆ ಬ್ರೇಕಪ್ ಮಾಡಿಕೊಂಡಿದ್ದ ನಟಿ ವಿಜಯಲಕ್ಷ್ಮಿ

Webdunia
ಮಂಗಳವಾರ, 28 ಜುಲೈ 2020 (09:13 IST)
ಬೆಂಗಳೂರು: ಕನ್ನಡ, ತಮಿಳಿನಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿ ಇಂದು ವೈಯಕ್ತಿಕ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವ ನಟಿ ವಿಜಯಲಕ್ಷ್ಮಿ ಆತ್ಮಹತ್ಯೆಗೂ ಯತ್ನಿಸಿ ಸುದ್ದಿಯಾಗಿದ್ದಾರೆ.


ಕೆಲವು ದಿನಗಳ ಹಿಂದೆ ಆರ್ಥಿಕ ಸಮಸ್ಯೆಯಿಂದಾಗಿ ಚಿತ್ರರಂಗದ ನೆರವು ಕೋರಿದ್ದ ವಿಜಯಲಕ್ಷ್ಮಿ ಈಗ ತಮಿಳು ನಟ, ರಾಜಕಾರಣ ಸೀಮಾನ್ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿ ಆಸ್ಪತ್ರೆ ಸೇರಿದ್ದಾರೆ.

ವಿಜಯಲಕ್ಷ್ಮಿ ಮತ್ತು ವಿವಾದ ಹಿಂದಿನಿಂದಲೂ ಜತೆಯಾಗಿಯೇ ಇದೆ. ಕನ್ನಡದಲ್ಲಿ ಪಾಪ್ಯುಲರ್ ಆಗಿದ್ದಾಗಲೇ ನಟ ಸೃಜನ್ ಲೋಕೇಶ್ ಜತೆಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದರು ವಿಜಯಲಕ್ಷ್ಮಿ. ಆದರೆ ಕಾರಣಾಂತರಗಳಿಂದ ಇಬ್ಬರೂ ಬ್ರೇಕಪ್ ಆಗಿದ್ದರು. ಇದಾದ ಬಳಿಕ ವಿಜಯಲಕ್ಷ್ಮಿ ತಮಿಳಿಗೆ ಹಾರಿದರೆ, ಸೃಜನ್ ಈಗ ತಮ್ಮದೇ ಸಂಸಾರಕಟ್ಟಿಕೊಂಡಿದ್ದಾರೆ. ಇದಾಗಿ ಎಷ್ಟೋ ಸಮಯಗಳ ನಂತರ ಅವರು ತನ್ನ ಆರ್ಥಿಕ ಸ್ಥಿತಿಯನ್ನು ಹೇಳಿಕೊಂಡು ಎಲ್ಲರ ಮನಕರಗುವಂತೆ ಮಾಡಿದರು.

ಆಗ ಕಿಚ್ಚ ಸುದೀಪ್ ಸೇರಿದಂತೆ ಕೆಲವಾರು ಜನ ಸಹಾಯ ಮಾಡಿದರು. ಆದರೆ ಆಗಲೂ ಅವರು ಸುಧಾರಿಸಲಿಲ್ಲ. ಇದೀಗ ಆತ್ಮಹತ್ಯೆ ಯತ್ನದ ಮೂಲಕ ಮತ್ತೆ ವಿವಾದದ ಕೇಂದ್ರಬಿಂದುವಾಗಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments