Webdunia - Bharat's app for daily news and videos

Install App

ಶಿವರಾಜ್ ಕುಮಾರ್ ಗೆ ನಾಯಕಿಯಾಗುತ್ತಿದ್ದಾರೆ ವಿದ್ಯಾ ಪ್ರದೀಪ್

Webdunia
ಮಂಗಳವಾರ, 1 ಮಾರ್ಚ್ 2016 (12:17 IST)
ಕನ್ನಡದಲ್ಲಿ ಖುಷಿ ಖುಷಿಯಾಗಿ ಅನ್ನೋ ಸಿನಿಮಾವನ್ನು ನಿರ್ದೇಶಿಸಿದ್ದ ನಿರ್ದೇಶಕ ಯೋಗಿ ರಾಜ್  ತಮ್ಮ ಖುಷಿ ಖುಷಿ ಸಿನಿಮಾಗೆ ತೆಲುಗಿನ ನಟಿ ನಂದಿನಿ ರೈ ಅವರನ್ನು ಕರೆ ತಂದಿದ್ದರು. ಇದೀಗ ಶಿವಣ್ಣ ಅಭಿನಯಿಸುತ್ತಿರುವ ಬಂಗಾರ ಸನ್ ಆಫ್ ಬಂಗಾರದ ಮನುಷ್ಯ ಸಿನಿಮಾಕ್ಕೂ ಕೂಡ ಪರಭಾಷಾ ನಟಿಯೊಬ್ಬರನ್ನು ಕರೆ ತರುತ್ತಿದ್ದಾರೆ.
 
 ಹೌದು.. ಈ ಬಾರಿ ಯೋಗಿ ರಾಜ್ ತಮಿಳು ಹಾಗೂ ಮಲೆಯಾಳಂ ಸಿನಿಮಾಗಳಲ್ಲಿ ಅಭಿನಯಿಸಿರುವ ನಟಿ ವಿದ್ಯಾ ಪ್ರದೇಪ್ ಅವರನ್ನು ಕನ್ನಡಕ್ಕೆ ಕರೆ ತರುತ್ತಿದ್ದಾರೆ.ಸೈವಂ ಹಾಗೇ ಪಸಂಗ -2 ಸಿನಿಮಾಗಳ ಮೂಲಕ ಖ್ಯಾತಿ ಗಳಿಸಿರುವ ವಿದ್ಯಾ ಅವರೇ ಈ ಪಾತ್ರಕ್ಕೆ ಬೇಕು ಅಂತಾ ಯೋಗಿ ಅವರು ಅವರನ್ನು ಕರೆ ತರುತ್ತಿದ್ದಾರೆ. ಅಲ್ಲದೇ ಈ ಪಾತ್ರಕ್ಕೆ ವಿದ್ಯಾ ಅವರು ತುಂಬಾ ಚೆನ್ನಾಗಿ ಒಪ್ಪುತ್ತಾರೆ ಹಾಗಾಗಿ ಅವರೇ ಬೇಕು ಅಂತಾ ಅವರನ್ನು ಈ ಪಾತ್ರಕ್ಕೆ ಕರೆ ತರುತ್ತಿದ್ದೇನೆ ಅಂತಾ ಅವರು ಹೇಳಿದ್ದಾರೆ,.
 
 ಇನ್ನು ಕನ್ನಡದ ನಟಿಯರನ್ನೇ ಯಾಕೆ ಆಯ್ಕೆ ಮಾಡಿಕೊಂಡಿಲ್ಲ ಅನ್ನೋ ಪ್ರಶ್ನೆಗೆ ಉತ್ತರಿಸಿರುವ ಅವರು ನಾನು ಈ ಪಾತ್ರಕ್ಕಾಗಿ ಅನೇಕ ಕನ್ನಡ ನಟಿಯರನ್ನು ಹುಡುಕಾಡಿದೆ.ಆದ್ರೆ ಈ ಪಾತ್ರಕ್ಕೆ ಒಪ್ಪುವಂತಹ ನಟಿಯರು ನನಗೆ ಸಿಗಲಿಲ್ಲ. ಹಾಗಾಗಿ ವಿದ್ಯಾ ಅವರನ್ನು ಆಯ್ಕೆ ಮಾಡಿಕೊಂಡೆ ಅಂತಾ ಅವರು ಹೇಳಿದ್ದಾರೆ. ಇದೇ ತಿಂಗಳಲ್ಲಿ ಸಿನಿಮಾದ ಶೂಟಿಂಗ್ ಆರಂಭವಾಗಲಿದೆಯಂತೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments