ಕಾಮಿಡಿ ಕಂಪನಿ ಆಯ್ತು, ಈಗ ಜೀ ಕನ್ನಡ ಕಾಮಿಡಿ ಕಿಲಾಡಿಗಳ ಮೇಲೆ ವೀಕ್ಷಕರ ತಗಾದೆ

Webdunia
ಶನಿವಾರ, 7 ಸೆಪ್ಟಂಬರ್ 2019 (09:39 IST)
ಬೆಂಗಳೂರು: ಕಾಮಿಡಿ ಕಂಪನಿ ಎಂಬ ಕಲರ್ಸ್ ಕನ್ನಡದ ಶೋ ಬಗ್ಗೆ ವೀಕ್ಷಕರು ಅಪಸ್ವರವೆತ್ತಿದ ಬೆನ್ನಲ್ಲೇ ಇದೀಗ ಜೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ಶೋ ಬಗ್ಗೆಯೂ ವೀಕ್ಷಕರಿಂದ ತಗಾದ ಶುರುವಾಗಿದೆ.


ಕಾಮಿಡಿ ಶೋಗೆ ಅನುಭವವೇ ಇಲ್ಲದ ನಿವೇದಿತಾ ಗೌಡ  ಅವರಂತಹವರನ್ನು ಕರೆತಂದಿದ್ದಕ್ಕೆ ಕಲರ್ಸ್ ಕನ್ನಡ ಶೋ ಬಗ್ಗೆ ವೀಕ್ಷಕರು ಅಪಸ್ವರವೆತ್ತಿದ್ದರು. ಇದೀಗ ಜೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ಶೋನಲ್ಲಿ ಹಾಸ್ಯದ ನೆಪದಲ್ಲಿ ಡಬಲ್ ಮೀನಿಂಗ್ ಸ್ಕಿಟ್ ಗಳೇ ಹೆಚ್ಚಾಗುತ್ತಿವೆ ಎಂಬ ಅಪಸ್ವರ ಕೇಳಿಬಂದಿದೆ.

ಜಗ್ಗೇಶ್, ಯೋಗರಾಜ್ ಭಟ್ ಮತ್ತು ರಕ್ಷಿತಾ ಪ್ರೇಮ್ ತೀರ್ಪುಗಾರರಾಗಿರುವ ಕಾಮಿಡಿ ಕಿಲಾಡಿಗಳು ಶೋವನ್ನು ಮಕ್ಕಳೂ ಸಹಿತ ಕುಟುಂಬ ಸಮೇತ ವೀಕ್ಷಿಸುತ್ತಾರೆ. ಹಾಗಿರುವಾಗ ಹಾಸ್ಯದ ನೆಪದಲ್ಲಿ ಡಬಲ್ ಮೀನಿಂಗ್ ಡೈಲಾಗ್ ಗಳೇ ಹೆಚ್ಚಾಗುತ್ತಿವೆ. ಇದರಿಂದ ಕುಟುಂಬ ಸಮೇತ ಕಾರ್ಯಕ್ರಮ ವೀಕ್ಷಿಸಲು ಮುಜುಗರವಾಗುತ್ತಿದೆ ಎಂದು ಸೋಷಿಯಲ್ ಮೀಡಿಯಾ ಮುಖಾಂತರ ವೀಕ್ಷಕರು ಆಕ್ಷೇಪಿಸಿದ್ದಾರೆ. ವೀಕ್ಷಕರ ಅಭಿಪ್ರಾಯಕ್ಕೆ ಜೀ ವಾಹಿನಿ ಬೆಲೆ ಕೊಟ್ಟು ಇಂತಹ ಡೈಲಾಗ್ ಗಳನ್ನು ಕಡಿಮೆ ಮಾಡುತ್ತಾ ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments