Webdunia - Bharat's app for daily news and videos

Install App

ಈ ವಿಚಾರಕ್ಕೆ ನಿರಾಶೆಗೊಂಡ ವಿಜಯ್ ಅಭಿಮಾನಿಗಳು

Webdunia
ಭಾನುವಾರ, 3 ಜನವರಿ 2021 (10:55 IST)
ಚೆನ್ನೈ : ವಿಜಯ್ ಅವರ ಮಾಸ್ಟರ್ ಚಿತ್ರ ಜನವರಿ 13ರಂದು ಬಿಡುಗಡೆಯಾಗಲಿದೆ. ಹಾಗಾಗಿ ವಿಜಯ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಈ ನಡುವೆ ಅಭಿಮಾನಿಗಳು ನಿರಾಶೆಗೊಂಡಿದ್ದಾರೆ.

ಹೌದು. ಇತ್ತೀಚೆಗೆ ವಿಜಯ್ ಮುಖ್ಯಮಂತ್ರಿ ಪಳನಿಸ್ವಾಮಿಯನ್ನು ಭೇಟಿಯಾಗಿ ಅಭಿಮಾನಿಗಳಿಗೆ ಚಿತ್ರಮಂದಿರಗಳಲ್ಲಿ 100% ಸೀಟುಗಳನ್ನು ನೀಡಲು ಅನುಮತಿ ನೀಡಬೇಕೆಂದು  ಕೇಳಿಕೊಂಡಿದ್ದಾರೆ.

ಆದರೆ ಈಗ ತಮಿಳುನಾಡಿನಲ್ಲಿ ಕರ್ಪ್ಯೂ ಅನ್ನು ಜನವರಿ 31ಕ್ಕೆ ವಿಸ್ತರಿಸಲಾಗಿದೆ. ಹಾಗಾಗಿ ಚಿತ್ರಮಂದಿರಗಳಲ್ಲಿ ಶೇ.50% ಸೀಟುಗಳನ್ನು ನೀಡಲು ಅನುಮತಿ ನೀಡಲಾಗಿದೆ. ಇದು ವಿಜಯ್ ಅಭಿಮಾನಿಗಳಲ್ಲಿ ನಿರಾಶೆಯನ್ನು ಮೂಡಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

ಮುಂದಿನ ಸುದ್ದಿ
Show comments