Webdunia - Bharat's app for daily news and videos

Install App

ಈ ವಿಚಾರಕ್ಕೆ ನಿರಾಶೆಗೊಂಡ ವಿಜಯ್ ಅಭಿಮಾನಿಗಳು

Webdunia
ಭಾನುವಾರ, 3 ಜನವರಿ 2021 (10:55 IST)
ಚೆನ್ನೈ : ವಿಜಯ್ ಅವರ ಮಾಸ್ಟರ್ ಚಿತ್ರ ಜನವರಿ 13ರಂದು ಬಿಡುಗಡೆಯಾಗಲಿದೆ. ಹಾಗಾಗಿ ವಿಜಯ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಈ ನಡುವೆ ಅಭಿಮಾನಿಗಳು ನಿರಾಶೆಗೊಂಡಿದ್ದಾರೆ.

ಹೌದು. ಇತ್ತೀಚೆಗೆ ವಿಜಯ್ ಮುಖ್ಯಮಂತ್ರಿ ಪಳನಿಸ್ವಾಮಿಯನ್ನು ಭೇಟಿಯಾಗಿ ಅಭಿಮಾನಿಗಳಿಗೆ ಚಿತ್ರಮಂದಿರಗಳಲ್ಲಿ 100% ಸೀಟುಗಳನ್ನು ನೀಡಲು ಅನುಮತಿ ನೀಡಬೇಕೆಂದು  ಕೇಳಿಕೊಂಡಿದ್ದಾರೆ.

ಆದರೆ ಈಗ ತಮಿಳುನಾಡಿನಲ್ಲಿ ಕರ್ಪ್ಯೂ ಅನ್ನು ಜನವರಿ 31ಕ್ಕೆ ವಿಸ್ತರಿಸಲಾಗಿದೆ. ಹಾಗಾಗಿ ಚಿತ್ರಮಂದಿರಗಳಲ್ಲಿ ಶೇ.50% ಸೀಟುಗಳನ್ನು ನೀಡಲು ಅನುಮತಿ ನೀಡಲಾಗಿದೆ. ಇದು ವಿಜಯ್ ಅಭಿಮಾನಿಗಳಲ್ಲಿ ನಿರಾಶೆಯನ್ನು ಮೂಡಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಲಿವುಡ್‌ನಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸ್ಮೈಲ್‌ ರಾಜ ಹಾಸ್ಯನಟ ಮದನ್‌ಬಾಲು ನಿಧನ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಮುಂದಿನ ಸುದ್ದಿ
Show comments