Webdunia - Bharat's app for daily news and videos

Install App

ಈಲಂ ತಮಿಳರ ಜೀವನದ ಕುರಿತಾದ ವೆಬ್ ಸರಣಿಯಲ್ಲಿ ನಟಿಸಲು ವಿಜಯ್ ಸೇತುಪತಿಗೆ ಆಹ್ವಾನ

Webdunia
ಭಾನುವಾರ, 25 ಅಕ್ಟೋಬರ್ 2020 (10:17 IST)
ಚೆನ್ನೈ : ನಟ ವಿಜಯ್ ಸೇತುಪತಿ ಅವರು ಶ್ರೀಲಂಕಾದ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಅವರ ಜೀವನಕಥೆಯಾಧಾರಿತ ಸಿನಿಮಾದಲ್ಲಿ ನಟಿಸಬಾರದೆಂದು ಇತ್ತೀಚೆಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಅವರು ಈ ಸಿನಿಮಾವನ್ನು ಕೈಬಿಟ್ಟಿದ್ದಾರೆ.

ಆದರೆ ಇದೀಗ ಶ್ರೀಲಂಕಾದಲ್ಲಿ ತಮಿಳರ ಪರವಾಗಿ ಹೋರಾಡಿದ ಈಲಂ ತಮಿಳರ ಜೀವನದ ಕುರಿತಾದ ವೆಬ್ ಸರಣಿಗಳು ಸಿದ್ಧವಾಗಿದೆಯಂತೆ. ಎಂ.ಆರ್.ರಮೇಶ್ ನಿರ್ದೇಶನದಈ ಸರಣಿಯಲ್ಲಿ ನಟಿಸಲು ವಿಜಯ್ ಸೇತುಪತಿಗೆ ಆಹ್ವಾನ ಬಂದಿದೆಯಂತೆ. ಇದಕ್ಕೆ ನಟ ಒಪ್ಪಿದರೆ ಜನವರಿಯಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆಯಂತೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments