Webdunia - Bharat's app for daily news and videos

Install App

ತಮಿಳುನಾಡು ಸಿಎಂ ಜತೆ ನಟ ವಿಜಯ್ ಮಾತುಕತೆ! ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರಾ ದಳಪತಿ?

Webdunia
ಮಂಗಳವಾರ, 29 ಡಿಸೆಂಬರ್ 2020 (13:04 IST)
ಚೆನ್ನೈ : ತಮಿಳು ನಟ ವಿಜಯ್ ಅವರ ‘ಮಾಸ್ಟರ್’ ಚಿತ್ರ ಬಿಡುಗಡೆಗೆ ಸಿದ್ದವಾಗಿದೆ. ಮುಂದಿನ ವರ್ಷ ಸಂಕ್ರಾಂತಿಗೆ ಈ ಚಿತ್ರ ಬಿಡುಗಡೆ ಮಾಡಲಾಗುವುದು ಎಂಬ ವದಂತಿ ಇದೆ.

ಅದರ ಜೊತೆಗೆ ಇತ್ತೀಚೆಗೆ ನಟ ವಿಜಯ್ ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎಂಬ ವದಂತಿಗಳು ಕೇಳಿಬಂದಿವೆ. ಈ ನಡುವೆ ಇದೀಗ ನಟ ವಿಜಯ್ ಅವರು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸಾಮಿ ಅವರನ್ನು ಭೇಟಿ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಆದರೆ ಸಿಎಂ ಅವರನ್ನು ಭೇಟಿ ಮಾಡಿದ್ದು ಸಿನಿಮಾ ವಿಚಾರಕ್ಕಾಗಿಯೇ ಹೊರತು ರಾಜಕೀಯ ವಿಚಾರಕ್ಕಾಗಿ ಅಲ್ಲ. ಅವರು ಮಾಸ್ಟರ್ ಚಿತ್ರ ಬಿಡುಗಡೆಯಂದು 100% ಅಭಿಮಾನಿಗಳಿಗೆ ಚಿತ್ರಮಂದಿರದಲ್ಲಿ ಕುಳಿತು ಚಿತ್ರ ವೀಕ್ಷಿಸಲು ಅವಕಾಶ ನೀಡುವಂತೆ ಅವರನ್ನು ಕೋರಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿನಾ, ಪರಪ್ಪನಾ ಅಗ್ರಹಾರನಾ: ದರ್ಶನ್‌ಗೆ ಮುಗಿಯದ ಸಂಕಷ್ಟ

₹100ಕೋಟಿ ಕ್ಲಬ್ ಸೇರುತ್ತಾ, ಮತ್ತೊಂದು ಹೊಸ ದಾಖಲೆ ಮಾಡಿದ ಸು ಫ್ರಮ್ ಸೋ

ಮನೆ ಮೇಲೆ ಗುಂಡಿನ ದಾಳಿ ಬಳಿಕ ಮೊದಲ ಬಾರೀ ಪ್ರತಿಕ್ರಿಯಿಸಿದ ಎಲ್ವಿಶ್ ಯಾದವ್‌

ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಪೋಸ್ಟ್ ಹಂಚಿಕೊಂಡ ನಟಿ ರಮ್ಯಾ

ದಿಯಾ ಸಿನಿಮಾ ನಿರ್ಮಾಪಕನ ವಿರುದ್ಧ ಇದೆಂಥಾ ಆರೋಪ

ಮುಂದಿನ ಸುದ್ದಿ
Show comments