Webdunia - Bharat's app for daily news and videos

Install App

ಯಶ್ ಬಳಿಕ ಸಿನಿ ಕಾರ್ಮಿಕರಿಗೆ ನೆರವಾದ ಕೆಜಿಎಫ್ ನಿರ್ಮಾಪಕ ವಿಜಯ್ ಕಿರಗಂದೂರ್

Webdunia
ಮಂಗಳವಾರ, 8 ಜೂನ್ 2021 (10:14 IST)
ಬೆಂಗಳೂರು: ಇತ್ತೀಚೆಗೆ ಲಾಕ್ ಡೌನ್ ನಿಂದ ಸಂಕಷ್ಟಕ್ಕೀಡಾಗಿದ್ದ ಸಿನಿಮಾ ಮಂದಿಗೆ ರಾಕಿಂಗ್ ಸ್ಟಾರ್ ಯಶ್ ಆರ್ಥಿಕ ನೆರವು ನೀಡಿ ಸುದ್ದಿಯಾಗಿದ್ದರು. ಇದೀಗ ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಗಂದೂರ್ ಕೂಡಾ ಅದೇ ಹಾದಿ ಹಿಡಿದಿದ್ದಾರೆ.


ಕಷ್ಟದಲ್ಲಿರುವ ಚಲನಚಿತ್ರ ಕಾರ್ಮಿಕರಿಗೆ ಆರ್ಥಿಕ ಸಹಾಯ ನೀಡುವ ಸಲುವಾಗಿ ವಿಜಯ್ ಕಿರಗಂದೂರ್ ಕಾರ್ಮಿಕರ ಒಕ್ಕೂಟಕ್ಕೆ 32 ಲಕ್ಷ ರೂ.ಗಳ ಧನ ಸಹಾಯ ಮಾಡಿದ್ದಾರೆ. ಇದು 3200 ಕ್ಕೂ ಅಧಿಕ ಕಾರ್ಮಿಕರಿಗೆ ನೆರವಾಗಲಿದೆ.

ಇದಲ್ಲದೆ, ವಿಜಯ್ ಕಿರಗಂದೂರ್ ಇದಕ್ಕೂ ಮೊದಲು ತಮ್ಮ ತವರು ಮಂಡ್ಯ ಜಿಲ್ಲೆಗೆ ಆಕ್ಸಿಜನ್ ಪ್ಲಾಂಟ್ ನಿರ್ಮಿಸಲು ಸಹಾಯ ಮಾಡಿದ್ದರು. ತಮ್ಮ ಹೊಂಬಾಳೆ ಫಿಲಂಸ್ ನಲ್ಲಿ ಕೆಲಸ ಮಾಡುವ 600 ಕ್ಕೂ ಹೆಚ್ಚು ಕಾರ್ಮಿಕರಿಗೆ ಉಚಿತ ಲಸಿಕೆ ಒದಗಿಸಿದ್ದಾರೆ. ಅಲ್ಲದೆ, ಸಲಾರ್ ಚಿತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೂ ನೆರವು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments