Select Your Language

Notifications

webdunia
webdunia
webdunia
webdunia

ಕೊರೋನಾ ತಡೆಗೆ 10 ಲಕ್ಷ ರೂ. ದೇಣಿಗೆ ನೀಡಿದ ಗಾಯಕ ವಿಜಯ್ ಪ್ರಕಾಶ್

ಕೊರೋನಾ ತಡೆಗೆ 10 ಲಕ್ಷ ರೂ. ದೇಣಿಗೆ ನೀಡಿದ ಗಾಯಕ ವಿಜಯ್ ಪ್ರಕಾಶ್
ಬೆಂಗಳೂರು , ಭಾನುವಾರ, 5 ಏಪ್ರಿಲ್ 2020 (09:21 IST)
ಬೆಂಗಳೂರು: ಖ್ಯಾತ ಗಾಯಕ ವಿಜಯ್ ಪ್ರಕಾಶ್ ಕೊರೋನಾ ಪರಿಹಾರ ಕಾರ್ಯಗಳಿಗೆ ನೆರವಾಗಲು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 10 ಲಕ್ಷ ರೂ.ಗಳ ದೇಣಿಗೆ ನೀಡಿದ್ದಾರೆ.


ಈ ವಿಚಾರವನ್ನು ಸ್ವತಃ ಘೋಷಿಸಿಕೊಂಡಿರುವ ವಿಜಯ್ ಪ್ರಕಾಶ್, ನನ್ನ ಕೈಲಾದಷ್ಟು ದೇಣಿಗೆ ನೀಡಿದ್ದೇನೆ. ನೀವೂ ಈ ಕೆಲಸಕ್ಕೆ ಕೈ ಜೋಡಿಸಿ. ಕರೋನಾವನ್ನು ದೂರ ಮಾಡಲು ನೆರವಾಗಿ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಈಗಾಗಲೇ ಸ್ಯಾಂಡಲ್ ವುಡ್ ನ ಹಲವು ಕಲಾವಿದರು, ತಂತ್ರಜ್ಞರು ತಮ್ಮದೇ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಇದಕ್ಕೆ ವಿಜಯ್ ಪ್ರಕಾಶ್ ಕೂಡಾ ಕೈ ಜೋಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಲಾಕ್ ಡೌನ್ ಬಳಿಕ ಸ್ಯಾಂಡಲ್ ವುಡ್ ನಲ್ಲಿ ಸಿನಿಮಾ ಪ್ರವಾಹ