Webdunia - Bharat's app for daily news and videos

Install App

ಪತ್ನಿಗೆ ವಿದಾಯ ಹೇಳಿ ಹೊರಟ ವಿಜಯ್ ರಾಘವೇಂದ್ರ

Webdunia
ಬುಧವಾರ, 9 ಆಗಸ್ಟ್ 2023 (17:07 IST)
ಬೆಂಗಳೂರು: ಪ್ರೀತಿಯ ಪತ್ನಿಯ ಅಂತ್ಯಕ್ರಿಯೆ ನೆರವೇರಿದ ಬಳಿಕ ನಟ ವಿಜಯ್ ರಾಘವೇಂದ್ರ ಮತ್ತು ಕುಟುಂಬಸ್ಥರು ವಾಪಸ್ ಆಗಿದ್ದಾರೆ.

ಶ್ರೀರಾಂಪುರದ ಹರಿಶ್ಚಂದ್ರಘಾಟ್ ನ ವಿದ್ಯುತ್ ಚಿತಾಗಾರದಲ್ಲಿ ಅಂತಿಮ ಕ್ರಿಯೆಗಳು ನೆರವೇರಿವೆ. ಸ್ಪಂದನಾ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಅಂತಿಮವಾಗಿ ಸ್ಪಂದನಾರನ್ನು ಚಿತೆಗೇರಿಸಿದಾಗ ವಿಜಯ್ ರಾಘವೇಂದ್ರ, ಪುತ್ರ ಶೌರ್ಯ, ಶ್ರೀಮುರಳಿ, ಸ್ಪಂದನ ತಂದೆ, ಸಹೋದರರು ಬಿಕ್ಕಿ ಬಿಕ್ಕಿ ಅತ್ತ ದೃಶ್ಯ ಮನಕಲಕುವಂತಿತ್ತು.

ಪತ್ನಿಯ ಅಂತ್ಯಕ್ರಿಯೆ ಮುಗಿಯುತ್ತಿದ್ದಂತೇ ಭಾರವಾದ ಹೃದಯದೊಂದಿಗೆ ಪುತ್ರ ಶೌರ್ಯನ ಕೈ ಹಿಡಿದು ವಿಜಯ್ ರಾಘವೇಂದ್ರ ಮನೆಯತ್ತ ಹೆಜ್ಜೆ ಹಾಕಿದ್ದಾರೆ. ಈಡಿಗ ಬಿಲ್ಲವ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ಮುಂದಿನ ಸುದ್ದಿ
Show comments