Webdunia - Bharat's app for daily news and videos

Install App

ಜವಾನ್ ಅಬ್ಬರದ ನಡುವೆ ಎದ್ದು ನಿಲ್ಲುವುದೇ ಅಪ್ಪಟ ಕನ್ನಡ ಸಿನಿಮಾ ಕದ್ದ ಚಿತ್ರ?

Webdunia
ಶುಕ್ರವಾರ, 8 ಸೆಪ್ಟಂಬರ್ 2023 (08:20 IST)
File photo
ಬೆಂಗಳೂರು: ಬಾಲಿವುಡ್ ನ ಜವಾನ್ ಅಬ್ಬರದ ನಡುವೆ ಇಂದು ಅಪ್ಪಟ ಕನ್ನಡ ಸಿನಿಮಾ ಕದ್ದ ಚಿತ್ರ ಬಿಡುಗಡೆಯಾಗುತ್ತಿದೆ.

ವಿಜಯ್ ರಾಘವೇಂದ್ರ ನಾಯಕರಾಗಿರುವ ಕದ್ದ ಚಿತ್ರ ಸಿನಿಮಾ ಅವರ ಸಿನಿ ಕೆರಿಯರ್ ನ ಒಂದು ಡಿಫರೆಂಟ್ ಸಿನಿಮಾಗಳಲ್ಲಿ ಒಂದು. ಸಾಮಾನ್ಯವಾಗಿ ಮಾಡುವ ಪಾತ್ರಗಳಿಗಿಂತ ಕೊಂಚ ಭಿನ್ನವಾಗಿ ವಿಜಯ್ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

ಸುಹಾಸ್ ಕೃಷ್ಣ ನಿರ್ದೇಶನದ ಸಿನಿಮಾದಲ್ಲಿ ನಮ್ರತಾ ಸುರೇಂದ್ರನಾಥ್, ರಾಘು ಶಿವಮೊಗ್ಗ ಸೇರಿದಂತೆ ಪ್ರತಿಭಾವಂತರ ತಾರಾಗಣವಿದೆ. ಆದರೆ ಪರಭಾಷೆ ಸಿನಿಮಾದ ಅಬ್ಬರದ ನಡುವೆ ಕನ್ನಡ ಚಿತ್ರವನ್ನು ಚಿತ್ರಪ್ರೇಕ್ಷಕರು ಗೆಲ್ಲಿಸುತ್ತಾರಾ ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments