ಜವಾನ್ ಅಬ್ಬರದ ನಡುವೆ ಎದ್ದು ನಿಲ್ಲುವುದೇ ಅಪ್ಪಟ ಕನ್ನಡ ಸಿನಿಮಾ ಕದ್ದ ಚಿತ್ರ?

Webdunia
ಶುಕ್ರವಾರ, 8 ಸೆಪ್ಟಂಬರ್ 2023 (08:20 IST)
File photo
ಬೆಂಗಳೂರು: ಬಾಲಿವುಡ್ ನ ಜವಾನ್ ಅಬ್ಬರದ ನಡುವೆ ಇಂದು ಅಪ್ಪಟ ಕನ್ನಡ ಸಿನಿಮಾ ಕದ್ದ ಚಿತ್ರ ಬಿಡುಗಡೆಯಾಗುತ್ತಿದೆ.

ವಿಜಯ್ ರಾಘವೇಂದ್ರ ನಾಯಕರಾಗಿರುವ ಕದ್ದ ಚಿತ್ರ ಸಿನಿಮಾ ಅವರ ಸಿನಿ ಕೆರಿಯರ್ ನ ಒಂದು ಡಿಫರೆಂಟ್ ಸಿನಿಮಾಗಳಲ್ಲಿ ಒಂದು. ಸಾಮಾನ್ಯವಾಗಿ ಮಾಡುವ ಪಾತ್ರಗಳಿಗಿಂತ ಕೊಂಚ ಭಿನ್ನವಾಗಿ ವಿಜಯ್ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

ಸುಹಾಸ್ ಕೃಷ್ಣ ನಿರ್ದೇಶನದ ಸಿನಿಮಾದಲ್ಲಿ ನಮ್ರತಾ ಸುರೇಂದ್ರನಾಥ್, ರಾಘು ಶಿವಮೊಗ್ಗ ಸೇರಿದಂತೆ ಪ್ರತಿಭಾವಂತರ ತಾರಾಗಣವಿದೆ. ಆದರೆ ಪರಭಾಷೆ ಸಿನಿಮಾದ ಅಬ್ಬರದ ನಡುವೆ ಕನ್ನಡ ಚಿತ್ರವನ್ನು ಚಿತ್ರಪ್ರೇಕ್ಷಕರು ಗೆಲ್ಲಿಸುತ್ತಾರಾ ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿಟ್ ಆ್ಯಂಡ್ ರನ್ ಕೇಸ್ ಸಂಬಂಧ ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಕಾಂತಾರ ವೀಕ್ಷಿಸಿದ ಅಲ್ಲು ಅರ್ಜುನ್, ಸಿನಿಮಾ ಬಗ್ಗೆ ಹೀಗೆ ಬರೆದಿದ್ದಾರೆ

BB Season 12: ಹೊಸ ಆಟ ಶುರು ಮಾಡಿದ ಅಶ್ವಿನಿ ಗೌಡ ಕಾಟಕ್ಕೆ ಮನೆ ಮಂದಿ ಸುಸ್ತು

ನಾಳೆಯಿಂದ ಕಾಮಿಡಿ ಕಿಲಾಡಿಗಳು ಶೋ ಶುರು, ಜಡ್ಜ್ ಯಾರು ಗೊತ್ತಾ

ಅಬ್ ಕಿ ಬಾರ್, ಮೋದಿ ಸರ್ಕಾರ್ ಘೋಷಣೆ ಹಿಂದಿನ ವ್ಯಕ್ತಿ ಪಿಯೂಷ್ ಪಾಂಡೆ ಇನ್ನಿಲ್ಲ

ಮುಂದಿನ ಸುದ್ದಿ
Show comments