Webdunia - Bharat's app for daily news and videos

Install App

ಜವಾನ್ ಅಬ್ಬರದ ನಡುವೆ ಎದ್ದು ನಿಲ್ಲುವುದೇ ಅಪ್ಪಟ ಕನ್ನಡ ಸಿನಿಮಾ ಕದ್ದ ಚಿತ್ರ?

Webdunia
ಶುಕ್ರವಾರ, 8 ಸೆಪ್ಟಂಬರ್ 2023 (08:20 IST)
File photo
ಬೆಂಗಳೂರು: ಬಾಲಿವುಡ್ ನ ಜವಾನ್ ಅಬ್ಬರದ ನಡುವೆ ಇಂದು ಅಪ್ಪಟ ಕನ್ನಡ ಸಿನಿಮಾ ಕದ್ದ ಚಿತ್ರ ಬಿಡುಗಡೆಯಾಗುತ್ತಿದೆ.

ವಿಜಯ್ ರಾಘವೇಂದ್ರ ನಾಯಕರಾಗಿರುವ ಕದ್ದ ಚಿತ್ರ ಸಿನಿಮಾ ಅವರ ಸಿನಿ ಕೆರಿಯರ್ ನ ಒಂದು ಡಿಫರೆಂಟ್ ಸಿನಿಮಾಗಳಲ್ಲಿ ಒಂದು. ಸಾಮಾನ್ಯವಾಗಿ ಮಾಡುವ ಪಾತ್ರಗಳಿಗಿಂತ ಕೊಂಚ ಭಿನ್ನವಾಗಿ ವಿಜಯ್ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

ಸುಹಾಸ್ ಕೃಷ್ಣ ನಿರ್ದೇಶನದ ಸಿನಿಮಾದಲ್ಲಿ ನಮ್ರತಾ ಸುರೇಂದ್ರನಾಥ್, ರಾಘು ಶಿವಮೊಗ್ಗ ಸೇರಿದಂತೆ ಪ್ರತಿಭಾವಂತರ ತಾರಾಗಣವಿದೆ. ಆದರೆ ಪರಭಾಷೆ ಸಿನಿಮಾದ ಅಬ್ಬರದ ನಡುವೆ ಕನ್ನಡ ಚಿತ್ರವನ್ನು ಚಿತ್ರಪ್ರೇಕ್ಷಕರು ಗೆಲ್ಲಿಸುತ್ತಾರಾ ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ಹಿರಿಯ ನಟಿ ಜಯಾ ಬಚ್ಚನ್ ಹೀಗೇ ನಡೆಸಿಕೊಳ್ಳುವುದಾ, ವಿಡಿಯೋ ವೈರಲ್

ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಬೆಳವಣಿಗೆ ಬೆನ್ನಲ್ಲೇ ಸೆಷನ್ಸ್‌ ಕೋರ್ಟ್‌ ವಿಚಾರಣೆಗೆ ಹಾಜರಾದ ದರ್ಶನ್‌, ಪವಿತ್ರಾ

ತನ್ನ ಸಿನಿಮಾ ಕೋಟಿ ಕೋಟಿ ಬಾಚಿಕೊಂಡರು ಸರಳತೆಯಲ್ಲಿ ಒಂಚೂರು ಬದಲಾಗದ ರಾಜ್‌ ಬಿ ಶೆಟ್ಟಿ, ಈ ಫೋಟೇನೇ ಸಾಕ್ಷಿ

ಚಿನ್ನ ಸಾಗಿಸಿ ವಿಮಾನದಲ್ಲಿ ಸಿಕ್ಕಿಬಿದ್ದ ರನ್ಯಾ ರಾವ್‌ ಪ್ರಕರಣದಲ್ಲಿ ದೊಡ್ಡ ಬೆಳವಣಿಗೆ

ಮುಂದಿನ ಸುದ್ದಿ
Show comments