Webdunia - Bharat's app for daily news and videos

Install App

ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿಧನ: ಚಿನ್ನಾರಿ ಮುತ್ತನಿಗೆ ಇದೆಂಥಾ ಆಘಾತ?!

Webdunia
ಸೋಮವಾರ, 7 ಆಗಸ್ಟ್ 2023 (12:04 IST)
Photo Courtesy: facebook
ಬೆಂಗಳೂರು: ಸ್ಯಾಂಡಲ್  ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂಧನಾ ಹೃದಯಾಘಾತದಿಂದಾಗಿ ಬ್ಯಾಂಕಾಕ್ ನಲ್ಲಿ ಸಾವನ್ನಪ್ಪಿದ್ದಾರೆ.

ಬ್ಯಾಂಕಾಕ್ ಗೆ ಪ್ರವಾಸ ತೆರಳಿದ್ದಾಗ ಸ್ಪಂದನಾಗೆ ಲೋ ಬಿಪಿ ಆಗಿದ್ದು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಬಳಿಕ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ನಾಳೆ ಅವರ ಮೃತದೇಹ ಬೆಂಗಳೂರಿಗೆ ಬರಲಿದೆ. ಅವರ ಸಾವು ಮತ್ತೆ ಸ್ಯಾಂಡಲ್ ವುಡ್ ಗೆ ಶಾಕ್ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಬೇಲ್ ಕ್ಯಾನ್ಸಲ್: ನಟಿ ರಮ್ಯಾ ಫುಲ್ ಖುಷಿ

ಬೇಲ್ ಕ್ಯಾನ್ಸಲ್ ಆಗುವಾಗ ಪವಿತ್ರಾ ಗೌಡ ಮನೆಯಲ್ಲಿದ್ದರೆ, ದರ್ಶನ್ ಎಲ್ಲಿ ಹೋದ್ರು

ದರ್ಶನ್ ಮತ್ತೆ ಯಾವ ಜೈಲಿಗೆ ಹೋಗ್ತಾರೆ ಇಲ್ಲಿದೆ ಮಾಹಿತಿ

Actor Darshan: ಕಾನೂನಿಗಿಂತ ಯಾರೂ ದೊಡ್ಡವರಲ್ಲ: ದರ್ಶನ್ ಬಗ್ಗೆ ಕೋರ್ಟ್ ಹೇಳಿದ್ದೇನು

Darshan Thoogudeepa: ನಟ ದರ್ಶನ್ ಗೆ ಬಿಗ್ ಶಾಕ್ ನೀಡಿದ ಸುಪ್ರೀಂಕೋರ್ಟ್: ಮತ್ತೆ ಜೈಲಿಗೆ ದಾಸ

ಮುಂದಿನ ಸುದ್ದಿ
Show comments