Webdunia - Bharat's app for daily news and videos

Install App

ಕದ್ದಚಿತ್ರ ಟ್ರೈಲರ್ ಲಾಂಚ್ ವೇಳೆ ಪತ್ನಿ ನೆನೆದು ಅತ್ತ ವಿಜಯ್ ರಾಘವೇಂದ್ರ

Webdunia
ಭಾನುವಾರ, 27 ಆಗಸ್ಟ್ 2023 (07:20 IST)
ಬೆಂಗಳೂರು: ಪತ್ನಿ ಸ್ಪಂದನಾ ನಿಧನದ ಬಳಿಕ ಇದೇ ಮೊದಲ ಬಾರಿಗೆ ವಿಜಯ್ ರಾಘವೇಂದ್ರ ಸಿನಿಮಾ ಕಾರ್ಯಕ್ರಮವೊಂದಕ್ಕೆ ಹಾಜರಾಗಿದ್ದರು.

ತಮ್ಮ ಮುಂಬರುವ ಕದ್ದ ಚಿತ್ರ ಸಿನಿಮಾ ಟ್ರೈಲರ್ ಲಾಂಚ್ ಗೆ ವಿಜಯ್ ರಾಘವೇಂದ್ರ ಆಗಮಿಸಿದ್ದರು. ಈ ವೇಳೆ ಅಗಲಿದ ಪತ್ನಿಯ ನೆನೆದು ಭಾವುಕರಾಗಿ ವೇದಿಕೆಯಲ್ಲೇ ಕಣ್ಣೀರು ಹಾಕಿದರು.

ನನ್ನ ಕಷ್ಟದ ಸಮಯದಲ್ಲಿ ನೀವೆಲ್ಲರೂ ತಾಯಿಯ ಸ್ಥಾನದಲ್ಲಿ ನಿಂತು ಸಮಾಧಾನ ಮಾಡಿದ್ದೀರಿ. ನನ್ನ ಜೊತೆಗೆ ನಿಂತಿದ್ದೀರಿ. ನಿಮಗೆಲ್ಲರಿಗೂ ಧನ್ಯವಾದಗಳು ಎಂದ ವಿಜಯ್ ರಾಘವೇಂದ್ರ ಇಂತಹ ಪರಿಸ್ಥಿತಿಯಲ್ಲೂ ವೇದಿಕೆಗೆ ಬರುವುದು ಕಷ್ಟವಾದರೂ ನಮಗಾಗಿ ಸಿನಿಮಾ ಮಾಡಿದ ನಿರ್ಮಾಪಕರಿಗೆ ತೊಂದರೆಯಾಗಬಾರದು. ಅವರಿಗೆ ಜೊತೆಯಾಗಿ ನಿಲ್ಲುವುದು ನಮ್ಮ ಕರ್ತವ್ಯ ಎಂಬ ಕಾರಣಕ್ಕೆ ಬಂದಿದ್ದೇನೆ ಎಂದು ಭಾವುಕರಾಗಿ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa: ದರ್ಶನ್ ಆಂಡ್ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

Renukaswamy Case: ಎರಡನೇ ಭಾರೀ ಜೈಲು ಸೇರಿದ ದರ್ಶನ್‌

ಏನೂ ಆಗಲ್ಲ ಬಾಸ್, ನಿಮ್ಮೊಂದಿಗೆ ನಾವಿದ್ದೇವೆ: ಡಿಬಾಸ್ ಗೆ ಫ್ಯಾನ್ಸ್ ಫುಲ್ ಸಪೋರ್ಟ್

ಫೇವರೇಟ್‌ ಕಲರ್‌ನ ಬಟ್ಟೆ, ಲಿಪ್‌ಸ್ಟಿಕ್‌, ಕ್ಲಿಪ್‌ ಹಾಕಿ ಗ್ಲಾಮರ್‌ ಲುಕ್‌ನಲ್ಲೇ ಹೊರಟ ಪವಿತ್ರಾ

ಜೀಪ್ ನಲ್ಲೂ ಬರಲಿಲ್ಲ, ಪತ್ನಿ ಬಳಿಯೂ ಬರಲಿಲ್ಲ, ದರ್ಶನ್ ಪ್ಲ್ಯಾನ್ ಏನು

ಮುಂದಿನ ಸುದ್ದಿ
Show comments