Webdunia - Bharat's app for daily news and videos

Install App

ಕದ್ದಚಿತ್ರ ಟ್ರೈಲರ್ ಲಾಂಚ್ ವೇಳೆ ಪತ್ನಿ ನೆನೆದು ಅತ್ತ ವಿಜಯ್ ರಾಘವೇಂದ್ರ

Webdunia
ಭಾನುವಾರ, 27 ಆಗಸ್ಟ್ 2023 (07:20 IST)
ಬೆಂಗಳೂರು: ಪತ್ನಿ ಸ್ಪಂದನಾ ನಿಧನದ ಬಳಿಕ ಇದೇ ಮೊದಲ ಬಾರಿಗೆ ವಿಜಯ್ ರಾಘವೇಂದ್ರ ಸಿನಿಮಾ ಕಾರ್ಯಕ್ರಮವೊಂದಕ್ಕೆ ಹಾಜರಾಗಿದ್ದರು.

ತಮ್ಮ ಮುಂಬರುವ ಕದ್ದ ಚಿತ್ರ ಸಿನಿಮಾ ಟ್ರೈಲರ್ ಲಾಂಚ್ ಗೆ ವಿಜಯ್ ರಾಘವೇಂದ್ರ ಆಗಮಿಸಿದ್ದರು. ಈ ವೇಳೆ ಅಗಲಿದ ಪತ್ನಿಯ ನೆನೆದು ಭಾವುಕರಾಗಿ ವೇದಿಕೆಯಲ್ಲೇ ಕಣ್ಣೀರು ಹಾಕಿದರು.

ನನ್ನ ಕಷ್ಟದ ಸಮಯದಲ್ಲಿ ನೀವೆಲ್ಲರೂ ತಾಯಿಯ ಸ್ಥಾನದಲ್ಲಿ ನಿಂತು ಸಮಾಧಾನ ಮಾಡಿದ್ದೀರಿ. ನನ್ನ ಜೊತೆಗೆ ನಿಂತಿದ್ದೀರಿ. ನಿಮಗೆಲ್ಲರಿಗೂ ಧನ್ಯವಾದಗಳು ಎಂದ ವಿಜಯ್ ರಾಘವೇಂದ್ರ ಇಂತಹ ಪರಿಸ್ಥಿತಿಯಲ್ಲೂ ವೇದಿಕೆಗೆ ಬರುವುದು ಕಷ್ಟವಾದರೂ ನಮಗಾಗಿ ಸಿನಿಮಾ ಮಾಡಿದ ನಿರ್ಮಾಪಕರಿಗೆ ತೊಂದರೆಯಾಗಬಾರದು. ಅವರಿಗೆ ಜೊತೆಯಾಗಿ ನಿಲ್ಲುವುದು ನಮ್ಮ ಕರ್ತವ್ಯ ಎಂಬ ಕಾರಣಕ್ಕೆ ಬಂದಿದ್ದೇನೆ ಎಂದು ಭಾವುಕರಾಗಿ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

ಮುಂದಿನ ಸುದ್ದಿ
Show comments