Webdunia - Bharat's app for daily news and videos

Install App

ನಟ ವಿಜಯ್ ಸೇತುಪತಿ ಸಹಾಯಕನ ಮೇಲೆ ಹಲ್ಲೆ

Webdunia
ಗುರುವಾರ, 4 ನವೆಂಬರ್ 2021 (09:20 IST)
ಬೆಂಗಳೂರು: ತಮಿಳು ನಟ ವಿಜಯ್ ಸೇತುಪತಿ ಸಹಾಯಕನ ಮೇಲೆ ಬೆಂಗಳೂರಿನ ಕೆಂಪೇಗೌಡ  ವಿಮಾನ ನಿಲ್ದಾಣದಲ್ಲಿ ಹಲ್ಲೆಯಾಗಿದ್ದು, ಈ ಸಂಬಂಧ ವಿಜಯ್ ಪೊಲೀಸರಿಗೆ ದೂರು ನೀಡಿದ್ದರು.

ವಿಜಯ್ ಸೇತುಪತಿ ರಕ್ಷಕನಾಗಿದ್ದ ಜಾನ್ಸನ್ ಮೇಲೆ ಪಾನಮತ್ತನಾಗಿದ್ದ ಅಭಿಮಾನಿಯೊಬ್ಬ ಹಲ್ಲೆ ನಡೆಸಿದ್ದಾನೆ. ಈ ಸಂಬಂಧ ಪೊಲೀಸರು ಮಧ್ಯಸ್ಥಿಕೆ ವಹಿಸಿ ರಾಜೀಸಂಧಾನ ಮಾಡಿದ ಮೇಲೆ ದೂರು ವಾಪಸ್ ಪಡೆಯಲಾಗಿದೆ.

ಶೂಟಿಂಗ್ ಗೆ ಆಗಮಿಸುತ್ತಿದ್ದಾಗ ವಿಜಯ್ ಸೇತುಪತಿ ಜೊತೆ ಸೆಲ್ಫೀ ತೆಗೆಯಲು ಪಾನಮತ್ತ ವ್ಯಕ್ತಿ ಪ್ರಯತ್ನಿಸಿದ್ದ. ಆತ ಮದ್ಯಪಾನ ಮಾಡಿದ್ದರಿಂದ ವಿಜಯ್ ಸೆಲ್ಫೀ ನಿರಾಕರಿಸಿದ್ದಾರೆ. ಈ ವೇಳೆ ಸೆಲ್ಫೀಗಾಗಿ ಆತ ಹಿಂಬಾಲಿಸಿದ್ದಕ್ಕೆ ಜಾನ್ಸನ್ ಆತನನ್ನು ತಳ್ಳಿದ್ದಾನೆ. ಬಳಿಕ ಆರೋಪಿ ಜಾನ್ಸನ್ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments