Webdunia - Bharat's app for daily news and videos

Install App

ನಟ ವಿಜಯ್ ಸೇತುಪತಿ ಸಹಾಯಕನ ಮೇಲೆ ಹಲ್ಲೆ

Webdunia
ಗುರುವಾರ, 4 ನವೆಂಬರ್ 2021 (09:20 IST)
ಬೆಂಗಳೂರು: ತಮಿಳು ನಟ ವಿಜಯ್ ಸೇತುಪತಿ ಸಹಾಯಕನ ಮೇಲೆ ಬೆಂಗಳೂರಿನ ಕೆಂಪೇಗೌಡ  ವಿಮಾನ ನಿಲ್ದಾಣದಲ್ಲಿ ಹಲ್ಲೆಯಾಗಿದ್ದು, ಈ ಸಂಬಂಧ ವಿಜಯ್ ಪೊಲೀಸರಿಗೆ ದೂರು ನೀಡಿದ್ದರು.

ವಿಜಯ್ ಸೇತುಪತಿ ರಕ್ಷಕನಾಗಿದ್ದ ಜಾನ್ಸನ್ ಮೇಲೆ ಪಾನಮತ್ತನಾಗಿದ್ದ ಅಭಿಮಾನಿಯೊಬ್ಬ ಹಲ್ಲೆ ನಡೆಸಿದ್ದಾನೆ. ಈ ಸಂಬಂಧ ಪೊಲೀಸರು ಮಧ್ಯಸ್ಥಿಕೆ ವಹಿಸಿ ರಾಜೀಸಂಧಾನ ಮಾಡಿದ ಮೇಲೆ ದೂರು ವಾಪಸ್ ಪಡೆಯಲಾಗಿದೆ.

ಶೂಟಿಂಗ್ ಗೆ ಆಗಮಿಸುತ್ತಿದ್ದಾಗ ವಿಜಯ್ ಸೇತುಪತಿ ಜೊತೆ ಸೆಲ್ಫೀ ತೆಗೆಯಲು ಪಾನಮತ್ತ ವ್ಯಕ್ತಿ ಪ್ರಯತ್ನಿಸಿದ್ದ. ಆತ ಮದ್ಯಪಾನ ಮಾಡಿದ್ದರಿಂದ ವಿಜಯ್ ಸೆಲ್ಫೀ ನಿರಾಕರಿಸಿದ್ದಾರೆ. ಈ ವೇಳೆ ಸೆಲ್ಫೀಗಾಗಿ ಆತ ಹಿಂಬಾಲಿಸಿದ್ದಕ್ಕೆ ಜಾನ್ಸನ್ ಆತನನ್ನು ತಳ್ಳಿದ್ದಾನೆ. ಬಳಿಕ ಆರೋಪಿ ಜಾನ್ಸನ್ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಕೊಟ್ಟ ಮಾತಿನಂತೆ ನಡೆದ ಸಿಎಂ ರೇವಂತ್ ರೆಡ್ಡಿ, ನಾಟು ನಾಟು ಖ್ಯಾತಿಯ ಗಾಯಕನಿಗೆ ₹1 ಕೋಟಿ ಘೋಷಣೆ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments