Webdunia - Bharat's app for daily news and videos

Install App

ಟಾಲಿವುಡ್ ನ ಸ್ಟಾರ್ ನಟನ ಚಿತ್ರದಲ್ಲಿ ಖಳನಾಯಕ ಪಾತ್ರ ಮಾಡಲು ಅವಕಾಶ ಪಡೆದ ವಿಜಯ್ ಸೇತುಪತಿ

Webdunia
ಬುಧವಾರ, 24 ಫೆಬ್ರವರಿ 2021 (13:27 IST)
ಚೆನ್ನೈ : ತಮಿಳು ನಟ ವಿಜಯ್ ಸೇತುಪತಿ ತಮಿಳಿನ ಶ್ರೇಷ್ಠ ನಟರೆನಿಸಿಕೊಂಡಿದ್ದಾರೆ. ಪೋಷಕ ಪಾತ್ರಗಳನ್ನು ಮಾಡುತ್ತಾ ಬಂದ ನಟ ವಿಜಯ್ ಸೇತುಪತಿ ಅವರು ಇದೀಗ ಮಾಸ್ಟರ್ ಹಾಗೂ ಉಪ್ಪೇನಾ ಚಿತ್ರದಲ್ಲಿ ಖಳನಾಯಕನ ಪಾತ್ರ ಮಾಡಿ ಸೈ ಎನಿಸಿಕೊಂಡಿದ್ದಾರೆ.

ಹಾಗಾಗಿ ಅವರಿಗಾಗಿ ಆಫರ್ ಗಳು ಹುಡುಕಿಕೊಂಡು ಬರುತ್ತಿದ್ದು, ಇದೀಗ ಮತ್ತೊಬ್ಬ ಟಾಲಿವುಡ್ ನ ಸ್ಟಾರ್ ನಟ ಹಾಗೂ ನಿರ್ದೇಶಕನ ಚಿತ್ರದಲ್ಲಿ ಖಳನಾಯಕ ಪಾತ್ರ ಮಾಡಲು ಅವಕಾಶ ಸಿಕ್ಕಿದೆಯಂತೆ. ವಿಜಯ್ ಸೇತುಪತಿಯ ನಟನೆಯಿಂದ ಸಂತೋಷಗೊಂಡಿರುವ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್  ಮುಂಬರುವ ತ್ಮ ನಿರ್ದೇಶನದ ನಟ ಜೂನಿಯರ್ ಎನ್ ಟಿಆರ್ ಚಿತ್ರದಲ್ಲಿ ಪ್ರಬಲ ಖಳನಾಯಕನ ಪಾತ್ರವನ್ನು ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments