Webdunia - Bharat's app for daily news and videos

Install App

‘ಅಗ್ನಿಸಾಕ್ಷಿ’ ಬಿಟ್ಟು ಸಿದ್ಧಾರ್ಥ ಹೋಗಿದ್ದೆಲ್ಲಿಗೆ ಗೊತ್ತಾ?

Webdunia
ಸೋಮವಾರ, 23 ಅಕ್ಟೋಬರ್ 2017 (11:18 IST)
ಬೆಂಗಳೂರು: ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅಗ್ನಿಸಾಕ್ಷಿ’ ಧಾರವಾಹಿಯ ನಾಯಕ ನಟ ವಿಜಯ್ ಸೂರ್ಯ ಎಂದರೆ ಅದೆಷ್ಟೋ ಹೆಣ್ಣು ಮಕ್ಕಳಿಗೆ ಇಷ್ಟ. ಆದರೆ ಕೆಲವು ದಿನಗಳಿಂದ ಧಾರವಾಹಿಯಿಂದ ನಾಪತ್ತೆಯಾಗಿರುವ ಸಿದ್ಧಾರ್ಥನ ಪಾತ್ರಧಾರಿ ವಿಜಯ್ ಎಲ್ಲಿ ಹೋಗಿದ್ದಾರೆ ಗೊತ್ತಾ?

 
ಕದ್ದು ಮುಚ್ಚಿ ಎನ್ನುವ ಸಿನಿಮಾದ ಶೂಟಿಂಗ್ ಗಾಗಿ ಧಾರವಾಹಿಯಿಂದ ಕೆಲವು ದಿನಗಳ ಮಟ್ಟಿಗೆ ಬ್ರೇಕ್ ತೆಗೆದುಕೊಂಡಿರುವ ವಿಜಯ್ ಸೂರ್ಯ ಕಡೆಯಿಂದ ಮತ್ತೊಂದು ಸುದ್ದಿ ಬಂದಿದೆ.

 ಕಲರ್ಸ್ ವಾಹಿನಿಯಲ್ಲಿ ಮಜಾ ಟಾಕೀಸ್ ಬದಲಿಗೆ ಇನ್ನು ಮುಂದಿನ ವೀಕೆಂಡ್ ಗಳಲ್ಲಿ ಪ್ರಸಾರವಾಗಲಿರುವ ಕಾಮಿಡಿ ಟಾಕೀಸ್ ಗೆ ವಿಜಯ್ ಸೂರ್ಯ ನಿರೂಪಕರಾಗಲಿದ್ದಾರಂತೆ! ಇದುವರೆಗೆ ನಟನ ಅವತಾರದಲ್ಲಿ ನೀವು ನೋಡಿದ್ದ ಗುಳಿ ಕೆನ್ನೆಯ ಹೀರೋನನ್ನು ಇನ್ನು ಹೊಸ ಅವತಾರದಲ್ಲಿ ಪ್ರತೀ ಶನಿವಾರ ಮತ್ತು ಭಾನುವಾರ ನೋಡಬಹುದು.

ವಿಶೇಷವೆಂದರೆ, ಈ ಕಾಮಿಡಿ ಶೋಗೆ ಮಜಾ ಟಾಕೀಸ್ ಖ್ಯಾತಿಯ ಸೃಜನ್ ಲೋಕೇಶ್ ಮತ್ತು ನಟಿ ರಚಿತಾ ರಾಂ ತೀರ್ಪುಗಾರರಾಗಲಿದ್ದಾರೆ. ಈಗಾಗಲೇ ಕಾಮಿಡಿ ಶೋ ಶೂಟಿಂಗ್ ಕೂಡಾ ಆರಂಭವಾಗಿದೆಯಂತೆ. ಸದ್ಯದಲ್ಲೇ ವಿಜಯ್ ಹೊಸ ಅವತಾರವನ್ನು ನೀವು ನೋಡಬಹುದು!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments