Webdunia - Bharat's app for daily news and videos

Install App

ಶಾಕಿಂಗ್! ಅಗ್ನಿಸಾಕ್ಷಿ ಧಾರವಾಹಿಯಿಂದ ಹೊರಬಂದ ವಿಜಯ್ ಸೂರ್ಯ!

Webdunia
ಬುಧವಾರ, 12 ಜೂನ್ 2019 (08:42 IST)
ಬೆಂಗಳೂರು: ಕನ್ನಡ ಕಿರುತೆರೆಯ ಮೋಸ್ಟ್ ಹಾಟ್ ತಾರೆ ಎನಿಸಿಕೊಂಡಿರುವ ವಿಜಯ್ ಸೂರ್ಯ ಅಗ್ನಿಸಾಕ್ಷಿಯ ಸಿದ್ಧಾರ್ಥ್ ಆಗಿ ಅದೆಷ್ಟೋ ಹುಡುಗಿಯರ ಫೇವರಿಟ್ ತಾರೆ ಎನಿಸಿಕೊಂಡವರು.


ಒಂದು ರೀತಿಯಲ್ಲಿ ಅಗ್ನಿಸಾಕ್ಷಿ ಧಾರವಾಹಿಯ ಜೀವಾಳವೇ ಸಿದ್ಧಾರ್ಥ್ ಪಾತ್ರಧಾರಿ. ಆದರೆ ಇದೀಗ ಶಾಕಿಂಗ್ ಸುದ್ದಿಯೆಂದರೆ ಸಿದ್ಧಾರ್ಥ್ ಪಾತ್ರ ಅಗ್ನಿಸಾಕ್ಷಿಯಲ್ಲಿ ಕೊನೆಯಾಗಲಿದೆ.

ಈ ವಿಚಾರವನ್ನು ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ವಿಜಯ್ ಸೂರ್ಯ ಬಹಿರಂಗಪಡಿಸಿದ್ದಾರೆ. ನನ್ನ ಪಾತ್ರ ಅಗ್ನಿಸಾಕ್ಷಿಯಲ್ಲಿ ಕೊನೆಗೊಳ್ಳಲಿದೆ ಎಂದು ವಿಜಯ್ ಹೇಳಿದ್ದಾರೆ. ತಮ್ಮ ಫೇವರಿಟ್ ಸಿದ್ಧಾರ್ಥ್ ಇನ್ನು ಧಾರವಾಹಿಯಲ್ಲಿ ಇರಲ್ಲ ಎಂದು ತಿಳಿದು ಬೇಸರಗೊಂಡಿರುವ ಅಭಿಮಾನಿಗಳು ನೀವಿಲ್ಲದೇ ನಾವು ಧಾರವಾಹಿ ನೋಡಲ್ಲ. ಪ್ಲೀಸ್ ಕಮ್ ಬ್ಯಾಕ್. ಬಿಟ್ಟು ಹೋಗಬೇಡಿ ಎಂದು ಸಂದೇಶ ಬರೆಯುತ್ತಿದ್ದಾರೆ. ಆದರೆ ಧಾರವಾಹಿಯ ಕತೆಯ ಪ್ರಕಾರ ಸಿದ್ಧಾರ್ಥ್ ಆಸ್ಟ್ರೇಲಿಯಾಗೆ ಹೋಗಿ ಸೆಟಲ್ ಆಗುತ್ತಿದ್ದಾರೆ. ಇದರೊಂದಿಗೇ ಅವರ ಪಾತ್ರವೂ ಅಂತ್ಯ ಕಾಣುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments