ಅಗ್ನಿಸಾಕ್ಷಿಯಿಂದ ಹೊರಬಂದ ವಿಜಯ್ ಸೂರ್ಯ ಕೊಟ್ಟಿದ್ದಾರೆ ಗುಡ್ ನ್ಯೂಸ್

Webdunia
ಬುಧವಾರ, 19 ಜೂನ್ 2019 (10:36 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಗ್ನಿಸಾಕ್ಷಿ ಧಾರವಾಹಿಯಿಂದ ಹೊರಬಂದ ಸಿದ್ಧಾರ್ಥ್ ಅಲಿಯಾಸ್ ವಿಜಯ್ ಸೂರ್ಯ ಈಗ ಏನು ಮಾಡ್ತಿದ್ದಾರೆ ಎಂಬುದಕ್ಕೆ ಈಗ ಉತ್ತರ ಸಿಕ್ಕಿದೆ.


ತಮ್ಮ ಮುಂದಿನ ಪ್ರಾಜೆಕ್ಟ್ ಯಾವುದು ಎಂದು ವಿಜಯ್ ಈಗ ಬಹಿರಂಗಪಡಿಸಿದ್ದಾರೆ. ಸ್ಟಾರ್ ಪ್ಲಸ್ ಹಿಂದಿ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ಕಸೌಟಿ ಜಿಂದಗಿ ಕೆ ಎಂಬ ಹಿಂದಿ ಧಾರವಾಹಿಯ ಕನ್ನಡ ಅವತರಣಿಕೆಯಲ್ಲಿ ವಿಜಯ್ ನಾಯಕನಾಗಿ ಪಾತ್ರ ಮಾಡಲಿದ್ದಾರೆ.

ಹೊಸ ಧಾರವಾಹಿಗೆ ಸಹಿ ಹಾಕಿರುವ ಸುದ್ದಿಯನ್ನು ಸ್ವತಃ ವಿಜಯ್ ಕನ್ ಫರ್ಮ್ ಮಾಡಿದ್ದಾರೆ. ವಿಶೇಷವೆಂದರೆ ಈ ಧಾರವಾಹಿಯನ್ನೂ ಅಗ್ನಿಸಾಕ್ಷಿ ಧಾರವಾಹಿ ನಿರ್ದೇಶಿಸುತ್ತಿದ್ದ ಮೈಸೂರು ಮಂಜು ಅವರೇ ಇದನ್ನೂ ನಿರ್ದೇಶಿಸುತ್ತಿದ್ದಾರೆ. ಕನ್ನಡದಲ್ಲಿ ಇದು ‘ಪ್ರೇಮಲೋಕ’ ಎಂಬ ಹೆಸರಿನಲ್ಲಿ ಮೂಡಿಬರಲಿದೆ. ಇದರ ಪ್ರೋಮೋ ಶೂಟ್ ಆಗಿದ್ದು, ಸದ್ಯದಲ್ಲೇ ಪ್ರಸಾರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments