Webdunia - Bharat's app for daily news and videos

Install App

ಅಗ್ನಿಸಾಕ್ಷಿಯಿಂದ ಹೊರಬಂದ ವಿಜಯ್ ಸೂರ್ಯ ಕೊಟ್ಟಿದ್ದಾರೆ ಗುಡ್ ನ್ಯೂಸ್

Webdunia
ಬುಧವಾರ, 19 ಜೂನ್ 2019 (10:36 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಗ್ನಿಸಾಕ್ಷಿ ಧಾರವಾಹಿಯಿಂದ ಹೊರಬಂದ ಸಿದ್ಧಾರ್ಥ್ ಅಲಿಯಾಸ್ ವಿಜಯ್ ಸೂರ್ಯ ಈಗ ಏನು ಮಾಡ್ತಿದ್ದಾರೆ ಎಂಬುದಕ್ಕೆ ಈಗ ಉತ್ತರ ಸಿಕ್ಕಿದೆ.


ತಮ್ಮ ಮುಂದಿನ ಪ್ರಾಜೆಕ್ಟ್ ಯಾವುದು ಎಂದು ವಿಜಯ್ ಈಗ ಬಹಿರಂಗಪಡಿಸಿದ್ದಾರೆ. ಸ್ಟಾರ್ ಪ್ಲಸ್ ಹಿಂದಿ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ಕಸೌಟಿ ಜಿಂದಗಿ ಕೆ ಎಂಬ ಹಿಂದಿ ಧಾರವಾಹಿಯ ಕನ್ನಡ ಅವತರಣಿಕೆಯಲ್ಲಿ ವಿಜಯ್ ನಾಯಕನಾಗಿ ಪಾತ್ರ ಮಾಡಲಿದ್ದಾರೆ.

ಹೊಸ ಧಾರವಾಹಿಗೆ ಸಹಿ ಹಾಕಿರುವ ಸುದ್ದಿಯನ್ನು ಸ್ವತಃ ವಿಜಯ್ ಕನ್ ಫರ್ಮ್ ಮಾಡಿದ್ದಾರೆ. ವಿಶೇಷವೆಂದರೆ ಈ ಧಾರವಾಹಿಯನ್ನೂ ಅಗ್ನಿಸಾಕ್ಷಿ ಧಾರವಾಹಿ ನಿರ್ದೇಶಿಸುತ್ತಿದ್ದ ಮೈಸೂರು ಮಂಜು ಅವರೇ ಇದನ್ನೂ ನಿರ್ದೇಶಿಸುತ್ತಿದ್ದಾರೆ. ಕನ್ನಡದಲ್ಲಿ ಇದು ‘ಪ್ರೇಮಲೋಕ’ ಎಂಬ ಹೆಸರಿನಲ್ಲಿ ಮೂಡಿಬರಲಿದೆ. ಇದರ ಪ್ರೋಮೋ ಶೂಟ್ ಆಗಿದ್ದು, ಸದ್ಯದಲ್ಲೇ ಪ್ರಸಾರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ, ಮಗಳ ದಿಟ್ಟ ನಿರ್ಧಾರ ಕೇಳಿ ಶಾಕ್ ಆದ ಬಾಲಿವುಡ್ ನಟ, ಆಥಿಯಾ ಶೆಟ್ಟಿ ಬಗ್ಗೆ ಸುನೀಲ್ ಮೆಚ್ಚುಗೆಯ ಮಾತು

Mysore Sandal: ಬ್ರಾಂಡ್ ಅಂಬಾಸಿಡರ್ ಆಗಿ ತಮನ್ನಾ ಭಾಟಿಯಾ, ಪಡೆದ ಸಂಭಾವನೆ ಕೇಳಿದ್ರೆ ಶಾಕ್‌

ಸಲ್ಮಾನ್‌ ಖಾನ್‌ರನ್ನು ಭೇಟಿಯಾಗಬೇಕೆಂದು ಮನೆಗೆ ನುಗ್ಗಿದ ಅಭಿಮಾನಿ, ಇದೀಗ ಪೊಲೀಸ್ ಅತಿಥಿ

Sonu Nigam: ನಾನು ಪ್ರೀತಿಸುವ ಕನ್ನಡಿಗರ ಬಗ್ಗೆ ಹೀಗೆಲ್ಲಾ ಯಾಕೆ ಹೇಳಲಿ: ಮತ್ತೆ ಗರಂ ಆದ ಸೋನು ನಿಗಂ

Madenur Manu: ಒಬ್ಬರು ಲೇಡಿ ಡಾನ್, ಇಬ್ಬರು ಹೀರೋಗಳು ನನ್ನನ್ನು ಸಿಕ್ಕಿ ಹಾಕಿಸಿದ್ದಾರೆ: ಮಡೆನೂರು ಮನು

ಮುಂದಿನ ಸುದ್ದಿ
Show comments