Webdunia - Bharat's app for daily news and videos

Install App

ದಳಪತಿ ನಟ ವಿಜಯ್ ಈ ಕೆಲಸಕ್ಕೆ ಹ್ಯಾಟ್ಸಾಫ್ ಎಂದ ನೆಟ್ಟಿಗರು

Webdunia
ಸೋಮವಾರ, 28 ಸೆಪ್ಟಂಬರ್ 2020 (10:50 IST)
ಚೆನ್ನೈ : ಸರಳತೆ ಸಜ್ಜನಿಕೆಯ ಮೂಲಕ ಹೆಸರುವಾಸಿಯಾಗಿದ್ದ ದಳಪತಿ ನಟ ವಿಜಯ್ ಅವರ ಈ ಕೆಲಸಕ್ಕೆ ಇದೀಗ ನೆಟ್ಟಿಗರು ಹ್ಯಾಟ್ಸಾಫ್ ಹೇಳಿದ್ದಾರೆ.

ಹೌದು. ನಟ ವಿಜಯ್ ಅವರು ಖ್ಯಾತ ಗಾಯಕ ಬಾಲಸುಬ್ರಹ್ಮಣ್ಯಂ ಅವರ ಅಂತಿಮ ದರ್ಶನಕ್ಕೆ ತೆರಳಿದ್ದ ವೇಳೆ ಅಲ್ಲಿ ಅವರ ಅಭಿಮಾನಿಗಳು ಸೇರಿಕೊಂಡಿದ್ದರು. ಆ ವೇಳೆ ಅವರು ಬರುವಾಗ ಅವರ ಕಾಲು ತಾಗಿ ಅಭಿಮಾನಿಯೊಬ್ಬರ ಚಪ್ಪಲಿ ಮಿಸ್ ಆಯ್ತು. ಆಗ ನಟ ವಿಜಯ್ ಅವರೇ ಚಪ್ಪಲಿಯನ್ನು ಕೈಯಲ್ಲಿ ಎತ್ತಿ ಅಭಿಮಾನಿಗೆ ನೀಡಿದ್ದಾರೆ.

ಇದಕ್ಕೆ ಸಂಬಂಧಪಟ್ಟ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವಿಜಯ್ ಕೆಲಸಕ್ಕೆ  ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments